This page is not available in other languages.
ಈ ವಿಕಿಯಲ್ಲಿ "ತಮಿಳುನಾಡಿನ" ಪುಟವನ್ನು ರಚಿಸಿ! ಹುಡುಕಾಟದ ಫಲಿತಾಂಶಗಳನ್ನು ಸಹ ನೋಡಿ.
ಭಾರತದ ದಕ್ಷಿಣ ಭಾಗದಲ್ಲಿ ತಮಿಳುನಾಡು ರಾಜ್ಯ ನೆಲೆಗೊಂಡಿದೆ. ತಮಿಳುನಾಡಿನ ಶ್ರೀಮಂತ ಸಂಸ್ರ್ಕತಿಯ ಒಂದು ಪ್ರಮುಖ ಅಂಶವೆಂದರೆ ಅದರ ಸಾಂಪ್ರದಾಯಿಕ ಉಡುಪು. ಇದು ದಕ್ಷಿಣ ಭಾರತದ ರಾಜ್ಯದ... |
ಸೇನೆಗಳ ಹಠಾತ್ ದಾಳಿಗಳಿಂದ ದೇಶದ ಉಳಿದ ಭಾಗದಲ್ಲಿ ಕ್ಷಿಪ್ರಗತಿಯ ಬದಲಾವಣೆಗಳುಂಟಾಗಿ ತಮಿಳುನಾಡಿನ ಇತಿಹಾಸದಲ್ಲಿ ತಿರುವು ತೆಗೆದುಕೊಂಡಿತು. ೧೪ನೇ ಶತಮಾನದಲ್ಲಿ ಮೂರು ಪ್ರಾಚೀನ ರಾಜವಂಶಗಳ... |
ತಮಿಳುನಾಡಿನ ಮುಖ್ಯಮಂತ್ರಿ ಭಾರತದ ತಮಿಳುನಾಡಿನ ಮುಖ್ಯ ಕಾರ್ಯನಿರ್ವಾಹಕ. ಭಾರತದ ಸಂವಿಧಾನಕ್ಕೆ ಅನುಗುಣವಾಗಿ, ರಾಜ್ಯಪಾಲರು ರಾಜ್ಯದ ನ್ಯಾಯಾಂಗ ಮುಖ್ಯಸ್ಥರಾಗಿದ್ದಾರೆ, ಆದರೆ ವಾಸ್ತವಿಕ... |
ಜೆ. ಜಯಲಲಿತಾ (category ತಮಿಳುನಾಡಿನ ರಾಜಕಾರಣಿಗಳು) ಜಯರಾಮ್(ஜெயலலிதா ஜயராம்) ಅಥವಾ ಜೆ. ಜಯಲಲಿತಾ (ಫೆಬ್ರುವರಿ ೨೪, ೧೯೪೮- ಡಿಸೆಂಬರ್ ೦೫, ೨೦೧೬ ) ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದವರು ಮತ್ತು ಮಾಜಿ ವಿರೋಧ ಪಕ್ಷದ ನಾಯಕಿಯಾಗಿದ್ದವರು. ಅವರು ಮೇಲುಕೋಟೆ... |
ಭಾರತದ ದಕ್ಷಿಣ ತುದಿಯಲ್ಲಿರುವ ರಾಜ್ಯ. ಭಾರತ ಗಣರಾಜ್ಯದ ದಕ್ಷಿಣದ ಒಂದು ರಾಜ್ಯ.ಚೆನ್ನೈ ತಮಿಳುನಾಡಿನ ರಾಜಧಾನಿ ಮತ್ತು ಅತಿ ದೊಡ್ಡ ನಗರವಾಗಿದೆ. ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳೆಂದರೆ... |
ಎಮ್. ಜಿ. ರಾಮಚಂದ್ರನ್ (category ತಮಿಳುನಾಡಿನ ಮುಖ್ಯಮಂತ್ರಿಗಳು) 'ಎಮ್ ಜಿ ರಾಮಚಂದ್ರನ್'(೧೯೧೭-೧೯೮೭) ತಮಿಳು ಭಾಷೆಯ ಖ್ಯಾತ ನಟ,ರಾಜಕಾರಣಿ. ಇವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ರಾಜ್ಯವಾಳಿದವರು.ಎಮ್.ಜಿ.ಆರ್.ಎಂದೇ ಪ್ರಖ್ಯಾತರಾದವರು.ಇವರಿಗೆ ೧೯೮೮ರಲ್ಲಿ... |
ತಂಜಾವೂರು (category ತಮಿಳುನಾಡಿನ ನಗರಗಳು) ತಂಜಾವೂರು ತಮಿಳುನಾಡಿನ ಒಂದು ಐತಿಹಾಸಿಕ ಪಟ್ಟಣ. ಇದು ಇತಿಹಾಸ ಕಾಲದಿಂದಲೂ ಚೋಳರು, ಪಾಂಡ್ಯರು,ವಿಜಯನಗರ ಸಾಮ್ರಾಜ್ಯ, ನಾಯಕರು ಮತ್ತು ಮರಾಠ ರಿಂದ ಆಳಲ್ಪಟ್ಟಿತ್ತು. ಇದು ದಕ್ಷಿಣ ಭಾರತದಲ್ಲಿ... |
ಪ್ರಸಿದ್ಧ ಸಿದ್ಧಾಂತಗಳಲ್ಲೊಂದಾದ ವಿಶಿಷ್ಟಾದ್ವೈತದ ಪ್ರತಿಪಾದಕರಲ್ಲಿ ಪ್ರಮುಖರು. ಇವರು ತಮಿಳುನಾಡಿನ ಪೆರಂಬದೂರಿನಲ್ಲಿ ಸುಮಾರು ೧೦೧೭ರಲ್ಲಿ ಹುಟ್ಟಿದರು. ರಾಮಾನುಜ ಅವರ ಗುರುಗಳು ಯಾದವ ಪ್ರಕಾಶ... |
ಭಾರತೀಯ ಅಮೂಲ್ಯ ಗೋ ಪರಂಪರೆಯಲ್ಲಿ ವಿನಾಶದಂಚಿನಲ್ಲಿರುವ ತಳಿಗಳಲ್ಲಿ ಕಂಗಾಯಮ್ ಕೂಡ ಒಂದು. ತಮಿಳುನಾಡಿನ ಹೈನುಗಾರಿಕೆ ವಿಶ್ವವಿದ್ಯಾಲಯ (TNVASU) ಕಂಗಾಯಮ್ ತಳಿಯ ಜೀವಾಂಕುರ ದ್ರವ ಸಂರಕ್ಷಿಸಿದೆ... |
ಚೆನ್ನೈ (category ತಮಿಳುನಾಡಿನ ನಗರಗಳು) ಪುನರ್ನಿರ್ದೇಶಿಸುತ್ತದೆ. ಇತರ ಬಳಕೆಗಳಿಗಾಗಿ, ಮದ್ರಾಸ್ (ದ್ವಂದ್ವ ನಿವಾರಣೆ) ನೋಡಿ. ಚೆನ್ನೈ - ತಮಿಳುನಾಡಿನ ರಾಜಧಾನಿ. ಸಮುದ್ರ ತಟದಲ್ಲಿರುವ ಈ ಊರನ್ನು 'ಮದರಾಸು' ಎಂದು ಕರೆಯಲಾಗುತ್ತಿತ್ತು. ಬ್ರಿಟಿಷರಿಂದ... |
ಬೆಳಕಿಗೆ ಮಹತ್ವ ನೀಡಿ ಅದರಿಂದ ವಿಶಿಷ್ಟ ಶೈಲಿಯನ್ನು ಸೃಷ್ಟಿಸಿರುವ ಇವರು ಹುಟ್ಟಿದ್ದು ತಮಿಳುನಾಡಿನ ಮದರಾಸಿನಲ್ಲಿ. ೧೯೮೩ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮೊದಲ ಚಿತ್ರವನ್ನು... |
ಭಾರತದ ಸೈನ್ಯವನ್ನು ಕಳುಹಿಸಿಕೊಟ್ಟ ಪರಿಣಾಮವಾಗಿ, ಅವರು ತಮ್ಮ ಜೀವವನ್ನು ತೆರಬೇಕಾಯಿತು. ತಮಿಳುನಾಡಿನ ಪೆರಂಬೂರಿಗೆ ಬಹಿರಂಗ ಚುನಾವಣಾ ಭಾಷಣವನ್ನು ಮಾಡಲು ಹೋಗಿ, ಶ್ರೀಲಂಕಾದ ಎಲ್.ಟಿ.ಟಿಯವರ... |
ಮುಡಿ(೨೬೯೫ ಮೀ.) ಮತ್ತು ಮಹೇಂದ್ರಗಿರಿ. ಹಿಮಾಲಯದ ದಕ್ಷಿಣದಲ್ಲಿ ಭಾರತದ ಅತ್ಯಂತ ಎತ್ತರ ಶಿಖರ ತಮಿಳುನಾಡಿನ ಆನೈ ಮುಡಿ. ಪಶ್ಚಿಮ ಘಟ್ಟಗಳ ಮತ್ತು ಅರಬ್ಬೀ ಸಮುದ್ರದ ನಡುವೆ ಇರುವ ಕಿರಿದಾದ ಕರಾವಳಿಯ... |
ಮಧುರೈ (category ತಮಿಳುನಾಡಿನ ನಗರಗಳು ಮತ್ತು ಪಟ್ಟಣಗಳು) ದ್ವೀಪಕಲ್ಪ ದ ಜನವಾಸ್ತವ್ಯವಿದ್ದ ಪ್ರಾಚೀನ ನಗರ ಮಧುರೈ (ತಮಿಳು:மதுரை). ಭಾರತದ ರಾಜ್ಯವಾದ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ವೈಗೈ ನದಿತೀರದ ಪ್ರಾಚೀನ ಹಾಗೂ ಪ್ರತಿಷ್ಠಿತ ನಗರವಾಗಿದೆ. ಈ ನಗರವನ್ನು... |
ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರ ಸಮಕಾಲೀನರಾದ ಚಾಲುಕ್ಯ, ರಾಷ್ಟ್ರಕೂಟರಷ್ಟು... |
ತಮಿಳುನಾಡು ಸರ್ಕಾರವು ಭಾರತದ ತಮಿಳುನಾಡು ರಾಜ್ಯದ ಆಡಳಿತ ಅಧಿಕಾರವನ್ನು ಹೊಂದಿದೆ. ತಮಿಳುನಾಡಿನ ಶಾಸಕಾಂಗವು 1986 ರವರೆಗೆ ಉಭಯ ಸದನಗಳ ಆಗಿತ್ತು. ನಂತರ ಇದು ಭಾರತದ ಇತರೆ ರಾಜ್ಯಗಳಂತೆ... |
ಹರಿದು ಕರ್ನಾಟಕದ ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಮುಂದೆ ತಮಿಳುನಾಡಿನ ಮೂಲಕ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಇದು ಸರ್ಗೂರು ಪಟ್ಟಣದ ಹತ್ತಿರ ಬೃಹತ್... |
ವೀರಪಾಂಡ್ಯ ಕಟ್ಟಬೊಮ್ಮನ್(Tamil:வீரபாண்டிய கட்டபொம்மன்) ೧೮ ನೇ ಶತಮಾನದಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪಾಂಚಾಲಕುರಿಚ್ಚಿ ಎಂಬ ಗ್ರಾಮದ ದಳವಾಯಿ ಹಾಗೂ ಪಾಳೇಗಾರನಾಗಿದ್ದ.... |
ಪೆರಿಯಾರ್ ರಾಮಸ್ವಾಮಿ (category ತಮಿಳುನಾಡಿನ ರಾಜಕಾರಣಿಗಳು) ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ... |
ತಿರುಚ್ಚಿರಾಪಳ್ಳಿ (category ತಮಿಳುನಾಡಿನ ನಗರಗಳು) ಪ್ರಾಚೀನ ನಗರ ತಿರುಚ್ಚಿರಾಪ್ಪಳ್ಳಿ (ತಮಿಳು:திருச்சிராப்பள்ளி). ಭಾರತದ ರಾಜ್ಯವಾದ ತಮಿಳುನಾಡಿನ ತಿರುಚ್ಚಿರಾಪ್ಪಳ್ಳಿ ಜಿಲ್ಲೆಯಲ್ಲಿ ಕಾವೇರಿ ನದಿತೀರದ ಪ್ರಾಚೀನ ಹಾಗೂ ಪ್ರತಿಷ್ಠಿತ ನಗರವಾಗಿದೆ... |