ಜಯದೇವಪ್ಪ ಹಾಲಪ್ಪ ಪಟೇಲ್ (೧೯೩೦ - ೨೦೦೦) ಕರ್ನಾಟಕದ ಹಿಂದಿನ ಮುಖ್ಯಮಂತ್ರಿಗಳಲ್ಲೊಬ್ಬರು.
ಇವರು ಕರ್ನಾಟಕ ಸಂಯುಕ್ತ ಜನತಾ ದಳದ ಅಧ್ಯಕ್ಷರಾಗಿದ್ದು, ದೇವೇಗೌಡರ ನಂತರ ಮುಖ್ಯಮಂತ್ರಿ ಸ್ಥಾನವನ್ನು ಪಡೆದರು. ಸಮಾಜವಾದಿ ಚಳುವಳಿಯಲ್ಲಿ ಗೋಪಾಲ ಗೌಡರ ಜೊತೆಗೆ ಬಾಗವಹಿಸಿದವರಲ್ಲಿ ಇವರೂ ಒಬ್ಬರು. ಇವರು ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ನಾಯಕರಲ್ಲಿ ಒಬ್ಬರು.
ಜೆ.ಹೆಚ್.ಪಟೇಲ್ | |
---|---|
ಕರ್ನಾಟಕದ ೨೦ನೆಯ ಮುಖ್ಯ ಮಂತ್ರಿ | |
ಅಧಿಕಾರ ಅವಧಿ ೧೯೯೬-೧೯೯೯ | |
ಪೂರ್ವಾಧಿಕಾರಿ | ದೇವೇಗೌಡ |
ಉತ್ತರಾಧಿಕಾರಿ | ಎಸ್.ಎಮ್.ಕೃಷ್ಣ |
ಮತಕ್ಷೇತ್ರ | ಚೆನ್ನಗಿರಿ |
ವೈಯಕ್ತಿಕ ಮಾಹಿತಿ | |
ಜನನ | Kariganur |
ರಾಜಕೀಯ ಪಕ್ಷ | ಜನತಾದಳ |
ವಾಸಸ್ಥಾನ | ಬೆಂಗಳೂರು |
ಧರ್ಮ | ಹಿಂದೂ |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಜೆ ಹೆಚ್ ಪಟೇಲ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.