Wiki ಕನ್ನಡ

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

Wiki ಕನ್ನಡ

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.


ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೧,೮೫೪ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

ಮುಖ್ಯ ಪುಟ
ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಎಸ್‌.ಎಲ್ ಭೈರಪ್ಪನವರ ಕನ್ನದ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
  • ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
  • ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
  • ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.

ಸುದ್ದಿಯಲ್ಲಿ

ಈ ತಿಂಗಳ ಪ್ರಮುಖ ದಿನಗಳು

ವಿಕಿಪೀಡಿಯ ಪರ್ಯಟನೆ

ಮುಖ್ಯ ಪುಟ ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

ಮುಖ್ಯ ಪುಟ ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

ಮುಖ್ಯ ಪುಟ ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

ಮುಖ್ಯ ಪುಟ ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

ಮುಖ್ಯ ಪುಟ ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

ಮುಖ್ಯ ಪುಟ ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ಮುಖ್ಯ ಪುಟ ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

ಮುಖ್ಯ ಪುಟ ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

ಮುಖ್ಯ ಪುಟ ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

ಮುಖ್ಯ ಪುಟ ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

ಮುಖ್ಯ ಪುಟ ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಮೀಡಿಯ ಬಳಗದ ಇತರ ಯೋಜನೆಗಳು:

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

🔥 Trending searches on Wiki ಕನ್ನಡ:

ಹಲ್ಮಿಡಿ ಶಾಸನಅಕ್ಕಮಹಾದೇವಿಪರಿಣಾಮವಿಧಾನ ಸಭೆನವೋದಯಭಾರತದ ರಾಜಕೀಯ ಪಕ್ಷಗಳುಮಡಿವಾಳ ಮಾಚಿದೇವಏಡ್ಸ್ ರೋಗರಾಮಾಯಣಚುನಾವಣೆತುಂಗಭದ್ರ ನದಿಮಜ್ಜಿಗೆಸ್ಟಾರ್‌ಬಕ್ಸ್‌‌ಶ್ರವಣಬೆಳಗೊಳರಸ(ಕಾವ್ಯಮೀಮಾಂಸೆ)ಗೋಲ ಗುಮ್ಮಟಭಾರತದ ಮುಖ್ಯಮಂತ್ರಿಗಳುಸರ್ವಜ್ಞಹಂಪೆಊಳಿಗಮಾನ ಪದ್ಧತಿಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿರಾಷ್ಟ್ರಕವಿಪ್ರಾಥಮಿಕ ಶಿಕ್ಷಣಕನ್ನಡ ಗುಣಿತಾಕ್ಷರಗಳುಮಾಸ್ತಿ ವೆಂಕಟೇಶ ಅಯ್ಯಂಗಾರ್ಜಯಪ್ರಕಾಶ್ ಹೆಗ್ಡೆಮಳೆವಿಭಕ್ತಿ ಪ್ರತ್ಯಯಗಳುಜ್ವರಗುಣ ಸಂಧಿಶಿವಅರಿಸ್ಟಾಟಲ್‌ಕನಕದಾಸರುಬಿಳಿಗಿರಿರಂಗನ ಬೆಟ್ಟಮಾನ್ವಿತಾ ಕಾಮತ್ವಿಕಿಪೀಡಿಯ ಪ್ರಚಲಿತ ವಿದ್ಯಮಾನಗಳುಭಾರತೀಯ ಮೂಲಭೂತ ಹಕ್ಕುಗಳುಕಲ್ಲಂಗಡಿಮೋಳಿಗೆ ಮಾರಯ್ಯವಿಜ್ಞಾನಭಾರತದ ನದಿಗಳುಕ್ಯಾನ್ಸರ್ಯಕ್ಷಗಾನಶೈಕ್ಷಣಿಕ ಮನೋವಿಜ್ಞಾನಲಗೋರಿರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (೨೦೦೫)ಮಹಾವೀರಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ದ್ರೌಪದಿ ಮುರ್ಮುನಾಟಕಭಾರತದ ಮಾನವ ಹಕ್ಕುಗಳುನಂಜುಂಡೇಶ್ವರ ದೇವಸ್ಥಾನ, ನಂಜನಗೂಡುರೈತ ಚಳುವಳಿನೀರಾವರಿಖ್ಯಾತ ಕರ್ನಾಟಕ ವೃತ್ತವಿಜಯನಗರಅಶೋಕನ ಶಾಸನಗಳುಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಯು. ಆರ್. ಅನಂತಮೂರ್ತಿತೆಲಂಗಾಣ೨೦೨೪ ಸಂಯುಕ್ತ ಅರಬ್ ಸಂಸ್ಥಾನ ತ್ರಿ-ರಾಷ್ಟ್ರ ಸರಣಿ (ಸುತ್ತು ೨)ಒಂದನೆಯ ಮಹಾಯುದ್ಧಸಚಿನ್ ತೆಂಡೂಲ್ಕರ್ಆದಿ ಶಂಕರಭಾರತದ ಆರ್ಥಿಕ ವ್ಯವಸ್ಥೆಪಪ್ಪಾಯಿಮಂಡಲ ಹಾವುಜ್ಯೋತಿಬಾ ಫುಲೆಹಣ್ಣುಕರ್ನಾಟಕದ ರಾಜ್ಯಪಾಲರುಗಳ ಪಟ್ಟಿಸೂರ್ಯ (ದೇವ)ಸರ್ಪ ಸುತ್ತುಡಿ.ವಿ.ಗುಂಡಪ್ಪಜೋಗಿ (ಚಲನಚಿತ್ರ)ಗೂಬೆಭಾರತದ ಚುನಾವಣಾ ಆಯೋಗಕನ್ನಡ ಚಿತ್ರರಂಗ🡆 More