ಅಪ್ಪಣ್ಣಗೌಡ ಪಾಟೀಲರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ಕರ್ನಾಟಕದ ಸಹಕಾರ ಚಳವಳಿಯಲ್ಲಿ ಪ್ರಮುಖ ನಾಯಕರಾಗಿದ್ದರು.
೩೧ ಜುಲೈ ೧೯೬೮ ರಂದು ಅಸ್ತಿತ್ವಕ್ಕೆ ಬಂದ ಹುಕೇರಿ ರೂರಲ್ ಎಲೆಕ್ಟ್ರಿಕ್ ಕೋಆಪರೇಟಿವ್ ಸೊಸೈಟಿ ಸ್ಥಾಪನೆಯ ಹಿಂದಿನ ಕಾರಣಕರ್ತರು ಇವರಾಗಿದ್ದರು.
ಸಹಕಾರ ಚಳವಳಿಗೆ ಅವರು ನೀಡಿದ ಕೊಡುಗೆಗಳಿಗೆ ಗೌರವಾಥಾ೯ವಾಗಿ ಅವರ ಪೀಠವನ್ನು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿದೆ.
ಹುಕ್ಕೇರಿ ರೂರಲ್ ಎಲೆಕ್ಟ್ರಿಕ್ ಕೋ-ಆಪರೇಟಿವ್ ಸೊಸೈಟಿಯು ಭಾರತದ ಮೊದಲ ವಿದ್ಯುತ್ ಸಹಕಾರಿ ಸಂಘವಾಗಿದೆ. ಇದು ಕಬ್ಬಿಣದ ಕಂಬಗಳಿಗೆ ಪರ್ಯಾಯವಾಗಿ ಸಿಮೆಂಟ್ ಕಂಬಗಳ ತಯಾರಿಕೆಯಲ್ಲಿ ತೊಡಗಿರುವ ಒಂದು ಘಟಕವನ್ನು ಅವರ ಹೆಸರಿನಲ್ಲಿ ನಡೆಸುತ್ತಿದೆ.
This article uses material from the Wikipedia ಕನ್ನಡ article ಅಪ್ಪಣ್ಣಗೌಡ ಪಾಟೀಲ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.