ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ (ಜನನ: ೧೯ ಡಿಸೆಂಬರ್,೧೯೫೯)ಕರ್ನಾಟಕದ ಒಬ್ಬ ಪ್ರಭಾವಿ ರಾಜಕಾರಣಿ.
ಇವರು ಕರ್ನಾಟಕದ ೧೮ನೆ ಮುಖ್ಯ ಮಂತ್ರಿಯಾಗಿದ್ದರು. ಕುಮಾರಸ್ವಾಮಿ, ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತೃತೀಯ ಪುತ್ರ ಹಾಗು ಕರ್ನಾಟಕ ರಾಜ್ಯ ಜನತಾ ದಳ (ಜಾತ್ಯಾತೀತ) ಪಕ್ಷದ ಶಾಸಕಾಂಗ ನಾಯಕ. ಕುಮಾರಸ್ವಾಮಿ ಚಲನಚಿತ್ರ ನಿರ್ಮಾಪಕರೂ ಕೂಡ ಆಗಿದ್ದಾರೆ.
ಹೆಚ್. ಡಿ. ಕುಮಾರಸ್ವಾಮಿ H. D. Kumaraswamy | |
---|---|
ಅಧಿಕಾರ ಅವಧಿ ೨೩-ಮೇ-೨೦೧೮ – 26 July 2019 | |
ಪೂರ್ವಾಧಿಕಾರಿ | ಬಿ.ಎಸ್. ಯಡಿಯೂರಪ್ಪ |
ಉತ್ತರಾಧಿಕಾರಿ | ಬಿ.ಎಸ್. ಯಡಿಯೂರಪ್ಪ |
ವೈಯಕ್ತಿಕ ಮಾಹಿತಿ | |
ಜನನ | ಹರದನಹಳ್ಳಿ, ಹೊಳೆನರಸೀಪುರ, ಹಾಸನ, ಕರ್ನಾಟಕ | ೧೬ ಡಿಸೆಂಬರ್ ೧೯೫೯
ರಾಜಕೀಯ ಪಕ್ಷ | JD(S) |
ಸಂಗಾತಿ(ಗಳು) | ಅನಿತಾ ಕುಮಾರಸ್ವಾಮಿ ರಾಧಿಕಾ ಕುಮಾರಸ್ವಾಮಿ |
ಮಕ್ಕಳು | ನಿಖಿಲ್ ಶಮಿಕಾ |
ತಂದೆ/ತಾಯಿ | ಹೆಚ್.ಡಿ.ದೇವೇಗೌಡ ಚೆನ್ನಮ್ಮ |
ವಾಸಸ್ಥಾನ | ಬೆಂಗಳೂರು, ಭಾರತ |
ಅಭ್ಯಸಿಸಿದ ವಿದ್ಯಾಪೀಠ | ವಿಜಯಾ ಕಾಲೇಜು, ಬೆಂಗಳೂರು (ಪಿಯುಸಿ) ನ್ಯಾಶನಲ್ ಕಾಲೇಜು ,ಬೆಂಗಳೂರು (ಬಿಎಸ್ಸಿ) |
This article uses material from the Wikipedia ಕನ್ನಡ article ಹೆಚ್.ಡಿ.ಕುಮಾರಸ್ವಾಮಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.