ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ.
ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. . ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ೨೦೨೨ ನವೆಂಬರ್ ೦೧ ರಂದು ನೀಡಲಾಗಿದೆ
ಕರ್ನಾಟಕ ರತ್ನ | ||
ಪ್ರಶಸ್ತಿಯ ವಿವರ | ||
---|---|---|
ಮಾದರಿ | ನಾಗರಿಕ | |
ವರ್ಗ | ಸಾರ್ವಜನಿಕ | |
ಪ್ರಾರಂಭವಾದದ್ದು | ೧೯೯೧ | |
ಮೊದಲ ಪ್ರಶಸ್ತಿ | ೧೯೯೨ | |
ಕಡೆಯ ಪ್ರಶಸ್ತಿ | ೨೦೨೧ | |
ಒಟ್ಟು ಪ್ರಶಸ್ತಿಗಳು | ೧೦ | |
ಪ್ರಶಸ್ತಿ ನೀಡುವವರು | ಕರ್ನಾಟಕ ಸರ್ಕಾರ | |
ವಿವರ | ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿ | |
ಮೊದಲ ಪ್ರಶಸ್ತಿ ಪುರಸ್ಕೃತರು | ಕುವೆಂಪು | |
ಕೊನೆಯ ಪ್ರಶಸ್ತಿ ಪುರಸ್ಕೃತರು | ಪುನೀತ್ ರಾಜ್ಕುಮಾರ್ | |
ಪ್ರಶಸ್ತಿಯ ಶ್ರೇಣಿ | ||
← ಕರ್ನಾಟಕ ರತ್ನ → ರಾಜ್ಯೋತ್ಸವ ಪ್ರಶಸ್ತಿ |
ಕ್ರ.ಸಂ | ಹೆಸರು | ಭಾವಚಿತ್ರ | ಜನನ / ಮರಣ | ಗೌರವಿಸಿದ್ದು | ಕ್ಷೇತ್ರ | ಉಲ್ಲೇಖ |
---|---|---|---|---|---|---|
೧. | ಕುವೆಂಪು | ೧೯೦೪–೧೯೯೪ | ೧೯೯೨ | ಸಾಹಿತ್ಯ | ||
೨. | ರಾಜಕುಮಾರ್ | ೧೯೨೯–೨೦೦೬ | ೧೯೯೨ | ಚಲನಚಿತ್ರ | ||
೩. | ಎಸ್. ನಿಜಲಿಂಗಪ್ಪ | ೧೯೦೨–೨೦೦೦ | ೧೯೯೯ | ರಾಜಕೀಯ | ||
೪. | ಸಿ. ಎನ್. ಆರ್. ರಾವ್ | ಜ.೧೯೩೪ | ೨೦೦೦ | ವಿಜ್ಞಾನ | ||
೫. | ದೇವಿಪ್ರಸಾದ್ ಶೆಟ್ಟಿ | ಜ.೧೯೫೩ | ೨೦೦೧ | ವೈದ್ಯಕೀಯ | ||
೬. | ಭೀಮಸೇನ ಜೋಷಿ | ೧೯೨೨–೨೦೧೧ | ೨೦೦೫ | ಸಂಗೀತ | ||
೭. | ಶ್ರೀ ಶಿವಕುಮಾರ ಸ್ವಾಮಿಗಳು | ೧೯೦೭–೨೦೧೯ | ೨೦೦೭ | ಸಾಮಾಜಿಕ ಸೇವೆ | ||
೮. | ದೇ. ಜವರೇಗೌಡ | ೧೯೧೮–೨೦೧೬ | ೨೦೦೮ | ಸಾಹಿತ್ಯ | ||
೯. | ಡಿ. ವೀರೇಂದ್ರ ಹೆಗ್ಗಡೆ | ಜ.೧೯೪೮ | ೨೦೦೯ | ಸಾಮಾಜಿಕ ಸೇವೆ | ||
೧೦. | ಪುನೀತ್ ರಾಜಕುಮಾರ್ | ೧೯೭೫–೨೦೨೧ | ೨೦೨೨ | ಸಿನಿಮಾ ಹಾಗೂ ಸಾಮಾಜಿಕ ಸೇವೆ |
This article uses material from the Wikipedia ಕನ್ನಡ article ಕರ್ನಾಟಕ ರತ್ನ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.