ಕುಪ್ನಳ್ಳಿ ಎಂ.
ಬೈರಪ್ಪ (ಆಂಗ್ಲ:Kupnalli M. Byrappa), ಕನ್ನಡ ಭಾಷೆಯಲ್ಲಿ ಬರೆಯುತ್ತಿರುವ ಕವಿ, ಸಂಶೋಧಕ ಮತ್ತು ವಿಮರ್ಶಕ. ಗದ್ಯ, ಪದ್ಯ, ವಿಮರ್ಶೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಕೃಷಿ ಮಾಡಿರುವ ಇವರು, ಕೇಂದ್ರ ಸರ್ಕಾರವು 'ರಾಷ್ಟ್ರಪತಿ ಪುರಸ್ಕಾರ'ದ ಭಾಗವಾಗಿ ಯುವ ವಿದ್ವಾಂಸರಿಗೆ ನೀಡುವ, ರಾಷ್ಟ್ರೀಯ ಪುರಸ್ಕಾರವಾದ ‛ಮಹರ್ಷಿ ಬಾದರಾಯಣ ವ್ಯಾಸ ಸಮ್ಮಾನ’ಕ್ಕೆ ಭಾಜನರಾದ ಅತಿ ಕಿರಿಯ ವಿದ್ವಾಂಸರಾಗಿದ್ದಾರೆ.
ಕುಪ್ನಳ್ಳಿ ಎಂ. ಬೈರಪ್ಪ | |
---|---|
ಜನನ | ಬೈರಪ್ಪ ಕುಪ್ನಳ್ಳಿ, ಬಂಗಾರಪೇಟೆ, ಕೋಲಾರ, ಕರ್ನಾಟಕ |
ವೃತ್ತಿ |
|
ಭಾಷೆ | ಕನ್ನಡ |
ವಿಷಯ |
|
ಪ್ರಮುಖ ಪ್ರಶಸ್ತಿ(ಗಳು) | ಮಹರ್ಷಿ ಬಾದರಾಯಣ ವ್ಯಾಸ ಸಮ್ಮಾನ |
ಭೈರಪ್ಪ ಅವರ ಸಾಹಿತ್ಯ ಕೃಷಿ ಹಲವಾರು ಕ್ಷೇತ್ರಗಳಲ್ಲಿ ನಡೆದಿದೆ. ಈವರೆಗೆ ಇಪ್ಪತ್ತಕ್ಕೂ ಹೆಚ್ಚಿನ ಕೃತಿಗಳನ್ನು ಬರೆದಿರುವ ಅವರು ಹಲವಾರು ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ. ಅವರ ಮೊದಲ ಕವನ ಸಂಕಲನ ಬೇಲಿ ಗಿಡಗಳು ಮಾತಾಡುತಾವೆ ಕೃತಿಯು ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಬಹುಮಾನ ಪಡೆದಿತ್ತು.
ಮುಂತಾದವು.
This article uses material from the Wikipedia ಕನ್ನಡ article ಕುಪ್ನಳ್ಳಿ ಎಂ. ಬೈರಪ್ಪ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.