ಕುರ್ರಾತುಲೈನ್ ಹೈದರ್ (ಜನವರಿ 20, 1928 –ಆಗಸ್ಟ್ 21, 2007) ಪ್ರಸಿದ್ಧ ಉರ್ದು ಲೇಖಕಿ.ಇವರು ಕಾದಂಬರಿಕಾರರು,ಸಣ್ನ ಕಥೆಗಾರರು,ಪತ್ರಕರ್ತರು.ಇವರು ಉರ್ದು ಬಾಷೆಯ ಪ್ರಭಾವಿ ಲೇಖಕರು.
ಇವರ ೪ನೆಯ ಶತಮಾನದಿಂದ ಭಾರತ ವಿಭಜನೆಯವರೆಗಿನ ಕಥಾವಸ್ತುವನ್ನೊಳಗೊಂದ ಕಾದಂಬರಿ "ಆಗ್ಕ ದರಿಯಾ" ಬಹಳ ಪ್ರಸಿದ್ಧವಾಗಿದೆ .ಇವರಿಗೆ ೧೯೬೭ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,೧೯೮೯ರಲ್ಲಿ ಜ್ಞಾನಪೀಠ ಪ್ರಶಸ್ತಿ,೧೯೯೪ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್ ,೨೦೦೫ರಲ್ಲಿ ಪದ್ಮಭೂಷಣ ಪ್ರಶಸ್ತಿ ದೊರೆತಿದೆ.
ಕುರ್ರಾತುಲೈನ್ ಹೈದರ್. | |
---|---|
ಜನನ | ಅಲಿಗಡ್, ಉತ್ತರ ಪ್ರದೇಶ, ಭಾರತ | ೨೦ ಜನವರಿ ೧೯೨೮
ಮರಣ | 21 August 2007 ನೊಯಿಡಾ, ಭಾರತ | (aged 79)
ಕಾವ್ಯನಾಮ | ಐನೀ ಅಪ |
ವೃತ್ತಿ | ಬರಹಗಾರ್ತಿ |
ರಾಷ್ಟ್ರೀಯತೆ | ಭಾರತೀಯಳು |
ಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆ | ಲಕ್ನೋ ವಿಶ್ವವಿದ್ಯಾಲಯ |
ಪ್ರಕಾರ/ಶೈಲಿ | novelist & short story writer |
ಪ್ರಮುಖ ಕೆಲಸ(ಗಳು) | ಆಗ್ ಕಾ ದರಿಯಾ (River of Fire) (1959) |
ಸಹಿ |
This article uses material from the Wikipedia ಕನ್ನಡ article ಕುರ್ರಾತುಲೈನ್ ಹೈದರ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.