ಪ್ರೊ.ಕೆ.ಅಭಯ್ ಕುಮಾರ್ ಕವಿ, ವಿಮರ್ಶಕ, ವೈಚಾರಿಕ ಚಿಂತಕ, ಸಂಶೋಧಕ, ಜಾನಪದ ವಿದ್ವಾಂಸ .
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ಕೆ.ಆಭಯ್ ಕುಮಾರ್ | |
---|---|
[[File:|frameless|center=yes|alt=]] | |
ಜನನ | 7.6.1961 ಕೌಕ್ರಾಡಿ |
ವೃತ್ತಿ | ಪ್ರಾಧ್ಯಾಪಕ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | ಜಾನಪದ ವಿಜ್ಞಾನ/ಬುಡಕಟ್ಟು ಅಧ್ಯಯನ |
ವಿಷಯ | ಭೂತಾರಾಧನೆ ಮತ್ತು ತುಳು ಜನಪದ |
ಇವರು ತುಳುವಿನ ವಿದ್ವಾಂಸರುಗಳಲ್ಲಿ ಒಬ್ಬರು ಮಾತ್ರವಲ್ಲ ಕನ್ನಡ ವಿದ್ವಾಂಸರು, ಜಾನಪದ ವಿದ್ವಾಂಸರು . ಪುತ್ತೂರು ತಾಲೂಕಿನ ಕೌಕ್ರಾಡಿಯಲ್ಲಿ ಜನಿಸಿದರು.
ಪ್ರಾಥಮಿಕ ಶಿಕ್ಷಣವನ್ನುಸರಕಾರಿ ಹಿರಿಯ ಪ್ರಾಥಮಿಕ ನೆಲ್ಯಾಡಿಯಲ್ಲಿ, ಹೈಸ್ಕೂಲು ಶಿಕ್ಷಣ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಸರಕಾರಿ ಕಾಲೇಜು ಮಂಗಳೂರು, ತನ್ನ ಸ್ಥಾತಕೋತ್ತರ ಪದವಿಯನ್ನು ಕನ್ನಡ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮುಗಿಸಿದರು.
೮ ಮಂದಿಗೆ ಪಿಎಚ್ಡಿ ಮಾರ್ಗದರ್ಶನ ಮಾಡಿದ್ದಾರೆ.
೨೦೦೧ರಲ್ಲಿ ಕಾಮನ್ ವೇಲ್ತ್ ಪೇಲೋಶೀಪ್,ಲಂಡನ್ ವಿಶ್ವವಿದ್ಯಾನಿಲಯ ಸ್ಕೂಲ್ ಅಪ್ ಒರಿಯಂಟಲ್ ಎಂಡ್ ಅಫ್ರಿಕನ್ ಸ್ಟಡೀಸ್.
This article uses material from the Wikipedia ಕನ್ನಡ article ಕೆ.ಆಭಯ್ ಕುಮಾರ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.