ಕೋಲಾರ ವೆಂಕಟೇಶ್ ಅಯ್ಯರ್ ಇವರು ೧೮೯೮ರಲ್ಲಿ ಕೋಲಾರ ಜಿಲ್ಲೆಯ ದೇವರಾಯಸಮುದ್ರದಲ್ಲಿ ಜನಿಸಿದರು.
ಇವರ ಕಾವ್ಯ ನಾಮ, 'ಕೆ.ವಿ. ಅಯ್ಯರ್' ಎಂದು. ಇವರ ಓದು ಕೇವಲ ಎಸ್.ಎಸ್.ಎಲ್.ಸಿ ವರೆಗೆ ಮಾತ್ರ. ಕೆ.ವಿ.ಅಯ್ಯರರವರು ನವೋದಯದ ಮಹತ್ವದ ಸಾಹಿತಿಗಳು.ನಾಟಕದಲ್ಲಿ ಆಸಕ್ತಿ ಹೊಂದಿದ ಇವರು "ರವಿ ಕಲಾವಿದರು" ಎನ್ನುವ ಒಂದು ನಾಟಕ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅಲ್ಲದೆ ಅಂಗಸಾಧನೆಯಲ್ಲಿ ಸಹ ಇವರು ಆಸಕ್ತರು. ತಾವೇ ಒಂದು ವ್ಯಾಯಾಮ ಶಾಲೆಯನ್ನು ಸಹ ನಡೆಯಿಸುತ್ತಿದ್ದರು ಟಿ.ಪಿ.ಕೈಲಾಸಂಈವ್ಯಾಯಾಮಶಾಲೆಗೆ ಬಂದು ಮಾರ್ಗದರ್ಶನ ನೀಡಿದ್ದಿದೆ.
ಶ್ರೀ. ಕೆ.ವಿ.ಅಯ್ಯರ್, ನಮ್ಮನ್ನಗಲಿದ್ದು ೩.೧.೧೯೮೦ರಲ್ಲಿ.
This article uses material from the Wikipedia ಕನ್ನಡ article ಕೆ.ವಿ.ಅಯ್ಯರ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.