ಜಗದೀಶ್ ಶಿವಪ್ಪ ಶೆಟ್ಟರ (ಹುಟ್ಟಿದ್ದು: ೧೭-೧೨-೧೯೫೫) ಇವರು 2023 ರಲ್ಲಿ ಭಾರತೀಯ ಜನತಾ ಪಕ್ಷ ಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷವನ್ನು ಸೇರಿದರು ಮತ್ತು ಸೋಲು ಅನುಭವಿಸಿದರು ಪ್ರಸ್ತುತ ಕರ್ನಾಟಕ ಕಾಂಗ್ರೆಸ್ ಘಟಕದ ಒಬ್ಬ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದ ಮಾಜಿ ನಿಕಟ ಪೂರ್ವ ಮುಖ್ಯಮಂತ್ರಿ.
ಇವರು ಹಿಂದೆ ಕರ್ನಾಟಕ ಸರ್ಕಾರದಲ್ಲಿ ವಿತ್ತ, ಗಣಿ, ಕನ್ನಡ ಮತ್ತು ಸಂಸ್ಕ್ರುತಿ, ಪ್ರವಾಸೋದ್ಯಮ ಖಾತೆ ಮುಂತಾದ ಹಲವು ಖಾತೆಗಳನ್ನು ನಿರ್ವಹಿಸಿದ್ದಾರೆ. ಇವರು ಎಚ್. ಡಿ. ಕುಮಾರಸ್ವಾಮಿರವರ ಸಂಪುಟದಲ್ಲಿ ಸಚಿವರಾಗಿದ್ದಾಗ ಕಂದಾಯ ಇಲಾಖೆಯ ಜವಾಬ್ದಾರಿವಹಿಸಿದ್ದರು. ಇವರು ೨೦೦೮-೨೦೦೯ ರಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಜಗದೀಶ್ ಶೆಟ್ಟರ | |
---|---|
ಕರ್ನಾಟಕದ ೨೭ನೆಯ ಮುಖ್ಯಮಂತ್ರಿ | |
ಅಧಿಕಾರ ಅವಧಿ ೧೨ ಜುಲೈ ೨೦೧೨ – ೦೮ ಮೇ ೨೦೧೩ | |
ಪೂರ್ವಾಧಿಕಾರಿ | ಡಿ. ವಿ. ಸದಾನಂದ ಗೌಡ |
ಉತ್ತರಾಧಿಕಾರಿ | ಸಿದ್ದರಾಮಯ್ಯ |
ಮತಕ್ಷೇತ್ರ | ಹುಬ್ಬಳ್ಳಿ ಗ್ರಾಮೀಣ |
ವೈಯಕ್ತಿಕ ಮಾಹಿತಿ | |
ಜನನ | ಕೆರೂರು, ಬಾದಾಮಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ, ಕರ್ನಾಟಕ | ೧೭ ಡಿಸೆಂಬರ್ ೧೯೫೫
ರಾಜಕೀಯ ಪಕ್ಷ | ಭಾರತೀಯ ಜನತಾ ಪಕ್ಷ (1983-2023) |
ಸಂಗಾತಿ(ಗಳು) | ಶಿಲ್ಪ |
ಮಕ್ಕಳು | ೨ ಮಕ್ಕಳು |
ವಾಸಸ್ಥಾನ | ನಂ ೩೧, ಮಧುರಾ ಎಸ್ಟೇಟ್, ನಾಗಶೆಟ್ಟಿ ಕೊಪ್ಪ, ಹುಬ್ಬಳ್ಳಿ |
ಉದ್ಯೋಗ | ನ್ಯಾಯವಾದಿ |
ಧರ್ಮ | ಹಿಂದೂ ಧರ್ಮ |
ಜಾಲತಾಣ | http://jagadishshettar.com/ |
ಜನನ : ಕೆರೂರ, ಬಾದಾಮಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ. ತಂದೆ : ಶಿವಪ್ಪ. ತಾಯಿ : ಬಸವಣೆಮ್ಮ. ಪತ್ನಿ : ಶಿಲ್ಪಾ. ಪುತ್ರರು: ಪ್ರಶಾಂತ ಹಾಗೂ ಸಂಕಲ್ಪ. ವಿದ್ಯಾರ್ಹತೆ: ಬಿ.ಕಾಂ. ಎಲ್.ಎಲ್.ಬಿ
ಪೂರ್ವಾಧಿಕಾರಿ ಡಿ. ವಿ. ಸದಾನಂದ ಗೌಡ | ಕರ್ನಾಟಕದ ಮುಖ್ಯಮಂತ್ರಿ ೧೨ ಜುಲೈ ೨೦೧೨–೮ ಮೇ ೨೦೧೩ | ಉತ್ತರಾಧಿಕಾರಿ ಸಿದ್ದರಾಮಯ್ಯ |
This article uses material from the Wikipedia ಕನ್ನಡ article ಜಗದೀಶ್ ಶೆಟ್ಟರ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.