ನಾರಾಯಣ್ ಮೇಘಾಜಿ ಲೋಖಂಡೇ (1848-1897)] ಭಾರತದ ಕಾರ್ಮಿಕ ಚಳುವಳಿಯ ಪ್ರವರ್ತಕರಾಗಿದ್ದರು.
೧೯ ನೇ ಶತಮಾನದಲ್ಲಿ ಜವಳಿ ಗಿರಣಿಗಳ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವುದಕ್ಕಾಗಿ ಮಾತ್ರವಲ್ಲ, ಜಾತಿ ಮತ್ತು ಕೋಮು ವಿವಾದಾಂಶಗಳ ಬಗ್ಗೆ ಧೈರ್ಯದ ಪ್ರಯತ್ನಗಳನ್ನೂ ಅವರು ನಡೆಸಿದ್ದರು. ೨೦೦೫ ರಲ್ಲಿ ಭಾರತ ಸರ್ಕಾರ ತನ್ನ ಛಾಯಾಚಿತ್ರದೊಂದಿಗೆ ಅಂಚೆ ಚೀಟಿಯನ್ನು ಜಾರಿಗೊಳಿಸಿತು.
ನಾರಾಯಣ್ ಮೇಘಾಜಿ ಲೋಖಂಡೆ Narayan Meghaji Lokhande | |
---|---|
Born | ೧೮೪೮ ಥಾಣೆ, ಮಹಾರಾಷ್ಟ್ರ, ಭಾರತ |
Died | ೧೮೯೭ ಮುಂಬಯಿ, ಭಾರತ |
Movement | ಭಾರತದ ಟ್ರೇಡ್ ಯೂನಿಯನ್ ಚಳುವಳಿ |
ನಾರಾಯಣ್ ಮೇಘಾಜಿ ಲೋಖಂಡೇ ಅವರು ಜ್ಯೋತಿರಾವ್ ಪುಲೆ ಪ್ರಮುಖ ಸಹೋದ್ಯೋಗಿಯಾಗಿದ್ದರು. ಲೋಖಂಡೇ ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ ಎಂದು ಮೆಚ್ಚುಗೆ ಪಡೆದಿದ್ದಾರೆ. 1880 ರಿಂದ ಅವರು "ಧೀನಬಂಧು ನಿರ್ವಹಣೆಯನ್ನು ವಹಿಸಿಕೊಂಡರು, ಇದು ಬಾಂಬೆಯಿಂದ ಪ್ರಕಟಿಸಲ್ಪಟ್ಟಿತು. ಲೋಖಾಂಡೆಯ ಜೊತೆಯಲ್ಲಿ ಜ್ಯೋತಿರಾವ್ ಸಹ ಬಾಂಬೆಯ ಜವಳಿ ಕಾರ್ಮಿಕರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಜೋತಿರಾವ್ ಮತ್ತು ಅವನ ಸಹೋದ್ಯೋಗಿಗಳು ಭಲೇಕರ್ ಮತ್ತು ಲೋಖಂಡೆ ರೈತರು ಮತ್ತು ಕಾರ್ಮಿಕರನ್ನು ಸಂಘಟಿಸಲು ಪ್ರಯತ್ನಿಸುವ ಮೊದಲು, ಅವರ ಅಸಮಾಧಾನವನ್ನು ಪರಿಹರಿಸಲು ಯಾವುದೇ ಸಂಘಟನೆಯಿಂದ ಅಂತಹ ಯಾವುದೇ ಪ್ರಯತ್ನ ಮಾಡಲಿಲ್ಲ. [2] ಫುಲೆ ಲೋಕಂಡೇ ಸಹಾಯದಿಂದ 'ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಶನ್' ಎಂಬ ಮೊದಲ ಇಂಡಿಯನ್ ವರ್ಕರ್ಸ್ ಸಂಘಟನೆಯನ್ನು ಪ್ರಾರಂಭಿಸಿದರು.
ಗಿರಣಿ ಕಾರ್ಮಿಕರಿಗೆ ಲೋಖಾoಡೆಯವರು ಕೆಲವು ನಿಯಮಗಳು ಜಾರಿಗೊಳಿಸಿದರು:
ಬ್ರಿಟಿಷ್ ರಾಜರಿಂದ ಅವರು ರಾವ್ ಬಹದ್ದೂರ್ ಎಂಬ ಪ್ರಶಸ್ತಿಯನ್ನು ಪಡೆದರು.
ಮೇ ೩, ೨೦೦೫ ರಲ್ಲಿ, ಭಾರತ ಸರ್ಕಾರ ಅವರ ಕೆಲಸವನ್ನು ನೆನಪಿಗಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿತು.
This article uses material from the Wikipedia ಕನ್ನಡ article ನಾರಾಯಣ್ ಮೇಘಾಜಿ ಲೋಖಂಡೆ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.