ಕಾಸರಗೋಡಿನ ಪೆರ್ಲ ಗೋಪಾಲಕೃಷ್ಣ ಪೈ ರವರು, ಕನ್ನಡ ಭಾಷೆಯಲ್ಲಿ ಕತೆ, ನಾಟಕ , ಪ್ರಬಂಧ, ಲೇಖನ ಕಾದಂಬರಿಗಳನ್ನು ಬರೆಯುವುದರಲ್ಲಿ ಪ್ರವೀಣರು.
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ನಾಟಕ ವಿಮರ್ಶೆ ಮೊದಲಾದ ಹಲವು ಪ್ರಕಾರಗಳಲ್ಲಿ ಕೈಯ್ಯಾಡಿಸಿ ಉತ್ತಮ ಸಾಹಿತ್ಯ ಕೃಷಿಯನ್ನು ಬೆಳೆಸುತ್ತಿರುವ ಗೋಪಾಲಕೃಷ್ಣ ಪೈ ರವರ ಮತ್ತಿತರ ಕೃತಿಗಳು.
’ಉಜ್ವಾಡು’ ಎಂಬ ಕೊಂಕಣಿ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಕಾಸರಗೋಡು ಚಿನ್ನಾ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಾಷ್ಟ್ರಮಟ್ಟದ ಉತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ವಿಜೇತ,ಖ್ಯಾತ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದ ಕನಸೆಂಬ ಕುದುರೆಯನ್ನೇರಿ ಚಿತ್ರಕ್ಕೆ ಚಿತ್ರಕಥೆಯನ್ನು ರಚಿಸಿಕೊಟ್ಟಿದ್ದಾರೆ. ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಇವರ ಚಿತ್ರಕಥೆಗಾಗಿ 'ಉತ್ತಮ ಚಿತ್ರಕಥೆ ಪ್ರಶಸ್ತಿ' ದೊರೆತಿದೆ.
This article uses material from the Wikipedia ಕನ್ನಡ article ಪೆರ್ಲ ಗೋಪಾಲಕೃಷ್ಣ ಪೈ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.