ಬನ್ನಂಜೆ ಗೋವಿಂದಾಚಾರ್ಯರು , ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು.
ಇವರು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ೧೯೩೬ರಲ್ಲಿ ಜನಿಸಿದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವರು ಪ್ರಸಿದ್ಧ ವಾಗ್ಮಿಗಳು, ಆಧ್ಯಾತ್ಮಿಕ ಪ್ರವಚನಕಾರರು ಹಾಗೂ ಚಿಂತಕರೂ ಆಗಿದ್ದರು. ಶ್ರೀಯುತರು ಶಿವಳ್ಳಿಯ ಮಾಧ್ವಬ್ರಾಹ್ಮಣ ಸಂಪ್ರದಾಯಿಗಳು..
ಇತರ ಹೆಸರುಗಳು | ಬನ್ನಂಜೆ |
---|---|
ಜನನ | ೧೯೩೬ august 3 ಉಡುಪಿ, ಕರ್ನಾಟಕ |
ಕಾಲಮಾನ | 20th and 21st Century |
ಪ್ರದೇಶ | ಕರ್ನಾಟಕ, ಭಾರತ |
ಪರಂಪರೆ | ತತ್ವವಾದ |
ಅಂತರ್ಜಾಲ ತಾಣ | anandamala |
ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಅನೇಕ ಸೂಕ್ತ ಮಂತ್ರಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ.
ಚಲನಚಿತ್ರ ಲೋಕಕ್ಕೂ ಬನ್ನಂಜೆಯವರು ಕೆಲಸ ಮಾಡಿದ್ದಾರೆ.
ಡಾ.ಬನ್ನಂಜೆ ಗೋವಿಂದಾಚಾರ್ಯ ೧೩/೧೨/೨೦೨೦ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿಯೇ ಕೊನೆಯುಸಿರೆಳೆದರು.
This article uses material from the Wikipedia ಕನ್ನಡ article ಬನ್ನಂಜೆ ಗೋವಿಂದಾಚಾರ್ಯ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.