ಡಾ.
ಬಿ ರಾಜಶೇಖರಪ್ಪ ಕರ್ನಾಟಕದ ಪ್ರಖ್ಯಾತ ಇತಿಹಾಸ ಸಂಶೋಧಕರಲ್ಲಿ ಒಬ್ಬರು. ಇವರ ಜನನ ಸ್ಥಳ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಕೊಕ್ಕನೂರು (೧೫-೬-೧೯೪೭). ಇವರು ಇತಿಹಾಸ ಕ್ಷೇತ್ರವಲ್ಲದೆ ಸಾಹಿತ್ಯ ಕ್ಷೇತ್ರದಲ್ಲಿಯೂ ಗಣನೀಯ ಸೇವೆ ಸಲ್ಲಿಸಿದ್ದಾರೆ.
ಇವರ ಪ್ರಕಟಿತ ಸಾಹಿತ್ಯ ಕೃತಿಗಳು :
ಸಂಶೋಧನ ಕೃತಿಗಳು :
ಶ್ರೀಯುತರಿಗೆ ಕರ್ನಾಟಕ ಇತಿಹಾಸ ಅಕ್ಯಾಡಮಿಯಿಂದ ಶಾಸನ ಕ್ಷೇತ್ರದ ಸಾಧನೆಗಾಗಿ ಡಾ. ಬಾ. ರಾ. ಗೋಪಾಲ್ ಪ್ರಶಸ್ತಿ ದೊರಕಿದೆ .ಶ್ರೀಯುತರು ೨೦೦೫ನೇ ಇಸವಿಯಲ್ಲಿ ಕರ್ನಾಟಕ ರಾಜ್ಯ ಪ್ರಾಚ್ಯ ವಸ್ತು ಮತ್ತು ಸಂಗ್ರಹಾಲಯಗಳ ಇಲಾಖೆಯಿಂದ ಜರುಗಿದ , ವಿಜಯನಗರ ಇತಿಹಾಸ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಸುಮಾರು ನಾನೂರೈವತ್ತು ಶಿಲಾ ಹಾಗೂ ತಾಮ್ರ ಶಾಸನಗಳನ್ನು ಅಧ್ಯಯನ ಮಾಡಿದ್ದಾರೆ.
ಬಿ ರಾಜಶೇಖರಪ್ಪನವರ ಶಾಸನ ಕ್ಷೇತ್ರದ ಪ್ರಮುಖ ಮೈಲಿಗಲ್ಲುಗಳೆಂದರೆ
ಶ್ರೀಯುತರು ೨೦೦೪ರಲ್ಲಿ ನಡೆದ ಹರಿಹರ ತಾಲ್ಲೋಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
This article uses material from the Wikipedia ಕನ್ನಡ article ಬಿ.ರಾಜಶೇಖರಪ್ಪ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.