ಕನ್ನಡ ಮತ್ತು ತುಳು ಭಾಷಾ ಸಂಘಟಕ, ಸಾಹಿತಿ ಹಾಗೂ ಪ್ರಕಾಶಕರು.
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶ್ರೀ ಡಿ. ಜತ್ತಪ್ಪ ಶೆಟ್ಟಿ ಅವರ ಪುತ್ರರಾದ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ (ಜನನ ೧೯೬೨) ಅವರುಕಳಂಜದ ತಂಟೆಪ್ಪಾಡಿಯವರು. ೧೯೮೨ ರಿಂದ ದೆಹಲಿಯಲ್ಲಿ ನೆಲೆಸಿರುವ ಅವರು ಕನ್ನಡ ಮತ್ತು ತುಳು ಭಾಷಾ ಸಂಘಟಕ, ಸಾಹಿತಿ ಹಾಗೂ ಪ್ರಕಾಶಕರಾಗಿದ್ದಾರೆ. ಹೊರನಾಡಿನಲ್ಲಿ ಅದರಲ್ಲೂ ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ನಿರಂತರ ಕನ್ನಡ ಚಟುವಟಿಕೆಗಳನ್ನು ನಡೆಸುತ್ತಾ, ಕನ್ನಡದ ಉಳಿವು ಮತ್ತು ಬೆಳವಣಿಗೆಗೆ ಅಪೂರ್ವವಾದ ಕೊಡುಗೆ ನೀಡಿದ್ದಾರೆ.
ಸೆಂಚುರಿಕ್ರೇನ್ಇಂಜಿನಿಯರ್ಸ್ ಪ್ರೈವೇಟ್ ಲಿ.ಫರಿದಾಬಾದ್ಇದರಲ್ಲಿಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್ ಆಗಿ ೧೬ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಅವರು ಈ ಹಿಂದೆರೇವಾ ಇಂಡಸ್ಟ್ರೀಸ್ ಲಿ.ಫರಿದಾಬಾದ್ನಲ್ಲಿ ವಿವಿಧ ಹುದ್ದೆಗಳಲ್ಲಿ ೧೭ ವರ್ಷಗಳ ಅನುಭವ ಪಡೆದಿದ್ದಾರೆ.
ದೆಹಲಿ ಕರ್ನಾಟಕ ಸಂಘದ ‘ಅಭಿಮತ’ ಪತ್ರಿಕೆಯ ಪ್ರಧಾನ ಸಂಪಾದಕನಾಗಿ (೨೦೦೯-೧೦)
This article contains content that is written like an advertisement. |
This article uses material from the Wikipedia ಕನ್ನಡ article ವಸಂತ ಶೆಟ್ಟಿ ಬೆಳ್ಳಾರೆ., which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.