ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
[[ಚಿತ್|right|thumb|ಜನ್ಮಾಷ್ಟಮಿಯಂದು ಅವನ ಜನನದ ಸ್ವಲ್ಪ ನಂತರ ವಸುದೇವನಿಂದ ಕೃಷ್ಣನು ಯಮುನಾ ನದಿಯ ಮೇಲೆ ಎತ್ತೊಯ್ಯಲ್ಪಡುತ್ತಿದ್ದಾನೆ]] ಭಾರತೀಯ ಮಹಾಕಾವ್ಯದಲ್ಲಿ, ವಸುದೇವನು ಕೃಷ್ಣನ ತಂದೆ, ಯದು ಮತ್ತು ವೃಷ್ಣಿ ರಾಜವಂಶಗಳ ಶೂರಸೇನನ ಮಗ. ಅವನು ಕೃಷ್ಣನ ಸಾಕು ತಂದೆಯಾದ ರಾಜ ನಂದನ ಸಹೋದರನಾಗಿದ್ದನು. ಅವನ ಸಹೋದರಿ ಕುಂತಿಯು ಪಾಂಡುವನ್ನು ಮದುವೆಯಾಗಿದ್ದಳು.ದೇವಕಿಯ ಎಂಟನೆಯ ಮಗು ಕಂಸನನ್ನು ಕೊಲ್ಲುತ್ತಾನೆಂಬ ವಿಷಯ ಕಂಸನ ಕಿವಿಗೆ ಬೀಳುತ್ತಿದ್ದಂತೆ ಕಂಸನಿಗೆ ತಂಗಿಯ ಮೇಲೆ ವಿಪರೀತ ಕೋಪ ಬಂತು. ಅವನು ಆ ತಕ್ಷಣ ಅವಳನ್ನೂ, ವಸುದೇವನನ್ನೂ ಸೆರೆಮನೆ ಯಲ್ಲಿರಿಸಿ ಬಲವಾದ ಕಾವಲು ಹಾಕಿದ.ಪ್ರತೀ ಬಾರಿರು ದೇವಕಿಯ ಮಗುವನ್ನು ಕೊಲ್ಲುತ್ತಾ ಬರುತ್ತಾನೆ.ಆದರೆ ವಾಸುದೇವ ಮತ್ತು ದೇವಕಿಯ ಎಂಟನೆಯ ಮಗು ,ಕೃಷ್ಣನನ್ನು ವಾಸುದೇವ ರಾತ್ರೋರಾತ್ರಿ ತೆಗೆದುಕೊಂಡು ಹೋದನು.ತನ್ನ ಮಗುವನ್ನು ಯಶೋದೆಯ ಮಗುವೊಂದಿಗೆ ಬದಲಾಯಿಸಿಕೊಂಡು, ಯಶೋದೆಯ ಮಗುವನ್ನು ತೆಗೆದುಕೊಂಡು ಸೆರೆಮನೆಗೆ ಹಿಂದಿರುಗಿದನು.ಆದುದರಿಂದ ವಾಸುದೇವನ ಮಗು ಯಶೋದೆಯ ಬಳಿ ಬೆಳೆದನು.
This article uses material from the Wikipedia ಕನ್ನಡ article ವಸುದೇವ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.