ಡಾ.ವಿ.ಮುನಿವೆಂಕಟಪ್ಪ ಕನ್ನಡದ ಕವಿ, ವಿಮರ್ಶಕ, ಪ್ರಬುದ್ಧ ಚಿಂತಕ, ಸಂಶೋಧಕ, ಬಂಡಾಯ ಸಾಹಿತಿ, ಹೋರಾಟಗಾರ - ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.
ಡಾ.ವಿ.ಮುನಿವೆಂಕಟಪ್ಪನವರಿಗೆ ಬರವಣಿಗೆ ಬಂಡೇಳುವ ಪ್ರಮುಖ ಅಸ್ತ್ರವಾಯಿತು.
ಇವರು ಕೋಲಾರ ತಾಲ್ಲೋಕಿನ ಯಡಹಳ್ಳಿಯಲ್ಲಿ ೧೯೪೯ ಏಪ್ರಿಲ್ ೧೦ ರಂದು ಬಡ ಕುಟುಂಬವೊಂದರಲ್ಲಿ ಜನಿಸಿದರು. ತಂದೆ ವೆಂಕಟಪ್ಪ, ತಾಯಿ ವೆಂಕಟಗಿರಿಯಮ್ಮ. ವಿಜ್ಞಾನ ಪದವೀಧರರು. ಕಷ್ಟಪಟ್ಟು ಕೃಷಿ ವಿಷಯದಲ್ಲಿ ಎಂ.ಎಸ್ಸಿ ಪದವಿ ಗಳಿಸಿ, ಅನಂತರ ಗಂಭೀರ ಅಧ್ಯಯನ ನಡೆಸಿ ಕೃಷಿ ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿ ಪಡೆದರು. ಬಿ.ಇ.ಡಿ ಸರ್ಕಾರಿ ಅಧಿಕಾರಿಯಾಗಿದ್ದರು. ೧೯೬೮ರಲ್ಲಿ ಡಿ.ತಿಮ್ಮರಾಯಪ್ಪನವರ ನೇತೃತ್ವದಲ್ಲಿ ದಲಿತ ಕ್ರಿಯಾ ಸಮಿತಿ ಮತ್ತು ದಲಿತ ಸಂಘರ್ಷ ಸಮಿತಿಯಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡರು.
ಅಂತ್ಯಜನ ಅಂತರಂಗ
ದಲಿತ ಚಳುವಳಿ ಚರಿತ್ರೆ-ಸಂಪುಟ ೧ರಿಂದ ೧೦ರವರೆಗೆ {{colend|2
This article uses material from the Wikipedia ಕನ್ನಡ article ವಿ. ಮುನಿವೆಂಕಟಪ್ಪ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.