ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ.
ಈ ಲೇಖನವು ಅಪೂರ್ಣವಾಗಿದೆ. |
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತಿಚಿಗೆ ಈ ಕೃತಿಯ ಕರ್ತೃ ಶ್ರೀವಿಜಯನೆಂದು ದೃಢಪಟ್ಟಿದೆ.
ಕವಿರಾಜಮಾರ್ಗವು 'ದಂಡಿಯ'ಕಾವ್ಯಾದರ್ಶದ' ಅನುವಾದವಾಗಿದೆ.
ಶ್ರೀವಿಜಯನು ಕವಿರಾಜಮಾರ್ಗದಲ್ಲಿ ಕರ್ನಾಟಕದ ಕುರಿತು ವರ್ಣಿಸಿದ್ದಾನೆ. ಕನ್ನಡ ನಾಡು ಕಾವೇರಿಯಿಂದ ಗೋದಾವರಿಯ ವರೆವಿಗೆ ಹರಡಿತ್ತು ಎಂದು ತಿಳಿಸಿದ್ದಾನೆ.
ಪದನರಿದುನುಡಿಯಲುಂ ನುಡಿದುದನರಿದಾರಯಲು ಮಾರ್ಪರಾನಾಡವರ್ಗಳದ, ಚದುರರ್ ನಿಜದಿಂ ಕುರಿತೋದದೆಯುಂ ಕಾವ್ಯಪ್ರಯೋಗ ಪರಿಣಿತ ಮತಿಗಳ್.
ಎಂದೂ ಕವಿರಾಜಮಾರ್ಗನು ಮನತುಂಬಿ ಹಾಡಿ ಹೊಗಳಿದ್ದಾನೆ.
ಕನ್ನಡಿಗರ ಗುಣ ಸ್ವಭಾವ ಕುರಿತು ಹೇಳುತ್ತಾ, ಕವಿರಾಜಮಾರ್ಗಕಾರನು ತನ್ನ ಕಾಲದ ಭಾಷಾ ಸಾಹಿತ್ಯಗಳನ್ನು ಕುರಿತು ಅಮೂಲ್ಯವಾದ ವಿಷಯಗಳನ್ನು ತಿಳಿಸುತ್ತಾನೆ. ಕನ್ನಡದಲ್ಲಿ 'ಚತ್ತಾಣ', 'ಬೆದಂಡೆ' ಎಂಬ ಎರಡು ಕಾವ್ಯ ರೂಪಗಳನ್ನು ಹೆಸರಿಸಿ, ಇತರ ಸಾಹಿತ್ಯ ಪ್ರಕಾರಗಳನ್ನು ತಿಳಿಸುತ್ತಾನೆ.
-ಕೃಪೆ ಕನ್ನಡ ಸಾಹಿತ್ಯ ಸಂಸ್ಕೃತಿ ಕೋಶ - ಸಂಪಾದಕ ಡಾ. ಚಿ.ಸಿ. ನಿಂಗಣ್ಣ.
This article uses material from the Wikipedia ಕನ್ನಡ article ಶ್ರೀವಿಜಯ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.