ಹಿಂದೂ ಪುರಾಣದಲ್ಲಿ, ಸಂಜೀವಿನಿಯು ಗಂಭೀರ ನರಮಂಡಲ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿಯಿರುವ ಒಂದು ಮಾಯಾಶಕ್ತಿಯುಳ್ಳ ಮೂಲಿಕೆ.
ಈ ಮೂಲಿಕೆಯಿಂದ ತಯಾರಿಸಿದ ಔಷಧಿಗಳು ಮರಣವು ಬಹುತೇಕ ನಿಶ್ಚಿತವಾದ ಪರಿಸ್ಥಿತಿಗಳಿಂದ ಪುನಶ್ಚೇತನಗೊಳಿಸಬಲ್ಲವು ಎಂದು ನಂಬಲಾಗಿತ್ತು. ಈ ಮೂಲಿಕೆಯನ್ನು ರಾಮಾಯಣದಲ್ಲಿ ಉಲ್ಲೇಖಿಸಲಾಗಿದೆ. ರಾವಣನ ಮಗನಾದ ಇಂದ್ರಜಿತನು ಲಕ್ಷ್ಮಣನ ಮೇಲೆ ಒಂದು ಪ್ರಬಲ ಅಸ್ತ್ರವನ್ನು ಎಸೆದಾಗ, ಲಕ್ಷ್ಮಣನು ಗಂಭೀರವಾಗಿ ಗಾಯಗೊಳ್ಳುತ್ತಾನೆ ಮತ್ತು ಇಂದ್ರಜಿತನಿಂದ ಹೆಚ್ಚು ಕಡಿಮೆ ಹತನಾಗುತ್ತಾನೆ. ಹಿಮಾಲಯದಲ್ಲಿನ ದ್ರೋಣಗಿರಿ (ಮಹೋದಯ) ಪರ್ವತದಿಂದ ಈ ಮೂಲಿಕೆಯನ್ನು ತರಲು ಹನುಮಂತನಿಗೆ ಹೇಳಲಾಗುತ್ತದೆ. ದ್ರೋಣಗಿರಿ ಪರ್ವತವನ್ನು ತಲುಪಿದಾಗ, ಹನುಮಂತನು ಆ ಮೂಲಿಕೆಯನ್ನು ಗುರುತಿಸಲಾಗದೇ ಆ ಇಡೀ ಪರ್ವತವನ್ನು ಎತ್ತಿಕೊಂಡು ರಣರಂಗಕ್ಕೆ ತರುತ್ತಾನೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಸಂಜೀವಿನಿ (ಹಿಂದೂ ಪುರಾಣ), which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.