ಸಂತ ತುಕಾರಾಮ ೧೯೬೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.
ಸುಂದರರಾವ್ ನಾಡಕರ್ಣಿ ನಿರ್ದೇಶನದ ಚಿತ್ರವಾಗಿದೆ. ಈ ಚಿತ್ರದ ನಿರ್ಮಾಪಕರು ಬಿ.ರಾಧಾಕೃಷ್ಣ. ಈ ಚಿತ್ರದಲ್ಲಿ ರಾಜಕುಮಾರ್, ಲೀಲಾವತಿ, ಉದಯಕುಮಾರ್, ಕೆ.ಎಸ್.ಅಶ್ವಥ್,ಶಿವಾಜಿ ಗಣೇಶನ್ ಮತ್ತು ಟಿ.ಎನ್.ಬಾಲಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಜಯಭಾಸ್ಕರ್ ರವರ ಸಂಗೀತ ನಿರ್ದೇಶನದಿಂದ ಈ ಚಿತ್ರವು ಮಾಡಲಾಗಿದೆ.ಇದನ್ನು ಏಕಕಾಲದಲ್ಲಿ ತಮಿಳಿನಲ್ಲಿ ಚಿತ್ರೀಕರಿಸಲಾಗಿದೆ.
ಸಂತ ತುಕಾರಾಮ (ಚಲನಚಿತ್ರ) | |
---|---|
ಸಂತ ತುಕಾರಾಮ | |
ನಿರ್ದೇಶನ | ಸುಂದರರಾವ್ ನಾಡಕರ್ಣಿ |
ನಿರ್ಮಾಪಕ | ಬಿ.ರಾಧಾಕೃಷ್ಣ |
ಪಾತ್ರವರ್ಗ | ರಾಜಕುಮಾರ್ ಲೀಲಾವತಿ ರಾಜಶ್ರೀ, ಸುಂದರ್ ರಾವ್, ಉದಯಕುಮಾರ್, ಪಂಢರೀಬಾಯಿ ಶಿವಾಜಿ ಗಣೇಶನ್ |
ಸಂಗೀತ | ವಿಜಯಭಾಸ್ಕರ್ |
ಛಾಯಾಗ್ರಹಣ | ಡಿ.ವಿ.ರಾಜಾರಾಂ |
ಬಿಡುಗಡೆಯಾಗಿದ್ದು | ೧೯೬೩ |
ಚಿತ್ರ ನಿರ್ಮಾಣ ಸಂಸ್ಥೆ | ಗಣೇಶ್ ಪ್ರಸಾದ ಮೂವೀಸ್ |
ಹಿನ್ನೆಲೆ ಗಾಯನ | ಡಾ.ಪಿ.ಬಿ.ಶ್ರೀನಿವಾಸ್, ಎಲ್.ಆರ್.ಈಶ್ವರಿ,ಎಸ್.ಜಾನಕಿ |
This article uses material from the Wikipedia ಕನ್ನಡ article ಸಂತ ತುಕಾರಾಮ (ಚಲನಚಿತ್ರ), which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.