ಸಂಗಯ್ಯ ಶಿವಮೂರ್ತಯ್ಯ ಭೂಸನೂರಮಠ ಇವರು ೧೯೧೦ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಯಲ್ಲಿ ಜನಿಸಿದರು.
ಭೂಸನೂರುಮಠ ಇವರು ವಚನಸಾಹಿತ್ಯ ಸಂಪಾದನೆಯಲ್ಲಿ ಅಪಾರ ಶ್ರಮ ವಹಿಸಿದ್ದಾರೆ.
ಇವರು ಕೃತಿಗಳು ಇಂತಿವೆ:ಭವ್ಯಮಾನವ" ಕೃತಿಗೆ ಪಂಪ ಪ್ರಶಸ್ತಿ ಯಾವಾಗ ದೊರೆತಿದೆ?. ಅಲ್ಲದೆ ಶೂನ್ಯ ಸಂಪಾದನೆ ಪರಾಮರ್ಶೆ"' ಕೃತಿಗೆ ೧೯೭೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.1972
ಅಕ್ಕಮಹಾದೇವಿಯನ್ನು ಕೇಂದ್ರ ಪಾತ್ರವಾಗಿ ಬರೆದ ಕಾವ್ಯ ಇದು.
(ಈ ಕೃತಿಗೆ ೧೯೭೧ರಲ್ಲಿ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಬಿಸಿದೆ).
ಯಾವ ವರ್ಷ "ಭವ್ಯಮಾನವ" ಕೃತಿಗೆ ಪಂಪ ಪ್ರಶಸ್ತಿ ದೊರೆತಿದೆ?. ಅಲ್ಲದೆ ಶೂನ್ಯ ಸಂಪಾದನೆ ಪರಾಮರ್ಶೆ"' ಕೃತಿಗೆ ೧೯೭೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಸಂ.ಶಿ.ಭೂಸನೂರುಮಠ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.