ಡಾ.
ಹನುಮಪ್ಪ ಸುದರ್ಶನ್ ರವರು ಕರ್ನಾಟಕ, ಭಾರತದ ಸಮಾಜ ಸೇವಕ ಹಾಗೂ ಆದಿವಾಸಿ ಹಕ್ಕು ಹೊರಟಗಾರ.ಇವರು ವೃತ್ತಿಯಿಂದ ವೈದ್ಯರು ಇವರು ಕರ್ನಾಟಕದ ಚಾಮರಾಜನಗರದಲ್ಲಿರುವ ಸೋಲಿಗ ಎಂಬ ಕಾಡು ಜನರ ಬುಡುಕಟ್ಟಿನ ಏಳ್ಗೆಗೆ ಮಾಡಿರುವ ಕಾರ್ಯಕ್ಕೆ ಹೆಸರುವಾಸಿ. ಇವರು "ರೈಟ್ ಲೈವ್ಲಿಹೂಡ್ ಅವಾರ್ಡ್" ಹಾಗೂ ಪದ್ಮ ಶ್ರೀ ಯನ್ನು ಪಡೆದಿದ್ದಾರೆ.
ಹನುಮಪ್ಪ ಸುದರ್ಶನ್ | |
---|---|
Born | ೩೦ ಡಿಸೆಂಬರ್ ೧೯೫೦ |
Nationality | Indian |
Other names | ಡಾ. ಸುದರ್ಶನ್ |
Education | Doctor |
Known for | ಸಾರ್ವಜನಿಕ ಆರೊಗ್ಯ, ಆದಿವಾಸಿ ಹಕ್ಕು, Activism, ಗಾಂಧಿವಾದಿ |
ಡಾ. ಸುದರ್ಶನ್ ಹುಟ್ಟಿದ್ದು ಬೆಂಗಳೂರಿನ ಹೊರವಲಯದಲ್ಲಿರುವ ಯೆಮಳೂರಿನಲ್ಲಿ ಡಿಸೆಂಬರ್ ೩೦, ೧೯೫೦ ರಂದು. ಸುದರ್ಶನ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ಸ್ನಾತಕರಾದರು ಹಾಗು ೧೯೭೩ ರಲ್ಲಿ ವೈದ್ಯರಾದರೂ. ಇವರು IGNOU ವಿನಲ್ಲಿ ಸಹ ಪ್ರದ್ಯಾಪಕರು ಕೂಡ ..
ವೈದ್ಯರಾದನಂತರ, ಇವರು ಪರೋಪಕಾರ ಅರೋಗ್ಯ ಸಂಸ್ಥೆ ರಾಮಕೃಷ್ಣ ಮಿಶನ್ ಸೇರಿಕೊಂಡರು, ಇದರಿಂದ ಇವರು ಉತ್ತರ ಪ್ರದೇಶದ ಹಿಮಾಲಯ, ಪಶ್ಚಿಮ ಬಂಗಾಲದ ಬೇಲೂರು ಮಠ ಹಾಗೂ ಕರ್ನಾಟಕದ ಪೊನ್ನಂ ಪೇಟೆಗಳಿಗೆ ಬೇಟಿ ನೀಡಿದರು...
VGKK ಸಂಘಟನೆಯ ಧ್ಯೇಯ ಆದಿವಾಸಿ ಜನಾಂಗದ ಬೆಂಬಲಿತ ಅಭಿವೃದ್ಧಿಗಾಗಿ ಹಕ್ಕು-ಆಧಾರಿತ ಅರೋಗ್ಯ,ವಿದ್ಯಾಬ್ಯಾಸ, ಜೀವನ ಸಂರಕ್ಷಣೆ ಹಾಗು ಜೈವಿಕ ವೈವಿಧ್ಯ ಸಂರಕ್ಷಣೆ.. .
This article uses material from the Wikipedia ಕನ್ನಡ article ಹನುಮಪ್ಪ ಸುದರ್ಶನ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.