ಹರೆಕಳ ಹಾಬಜ್ಜ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಮಂಗಳೂರು ನಗರದಿಂದ ಅನತಿ ದೂರದಲ್ಲಿರುವ ಹರೆಕಳದವರು.
ಭಾರತ ಸರಕಾರ ನೀಡುವ ನಾಲ್ಕನೆಯ ಅತಿದೊಡ್ಡ ನಾಗರಿಕ ಪ್ರಶಸ್ತಿ ಆದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಸಮಾಜ ಸೇವಕ. ತಮ್ಮ ಗ್ರಾಮದಲ್ಲಿ ಕಿತ್ತಳೆ ಹಣ್ಣು ಮಾರಿ ಬಂದ ಹಣದ ಜೊತೆಗೆ ದಾನದ ಮೂಲಕ ಧನ ಸಂಗ್ರಹಿಸಿ ಸಕಾರಿ ಶಾಲೆ ಕಟ್ಟಲು ೧.೩೩ ಎಕರೆ ಜಮೀನು ನೀಡಿದವರು. ಅವರ ಈ ಸಾಧನೆ ಕಂಡು ಕೇಂದ್ರ ಸರಕಾರ ೨೦೨೦ರ ಪದ್ಮ ಶ್ರೀ ನೀಡಿ ಗೌರವಿಸಿದೆ. .
ಹಾಜಬ್ಬ ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದು, ಪುತ್ರ ಪೈಂಟಿಂಗ್ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಿತ್ತಳೆ ಹಣ್ಣು ಮಾರಿ ಸಂಪಾದಿಸಿದ ದುಡ್ಡಿನಲ್ಲಿ ಮಂಗಳೂರಿನ ಪೊಸಪಡ್ಪು ಎಂಬಲ್ಲಿ ಶಾಲೆ ಕಟ್ಟುತ್ತಾರೆ.
This article uses material from the Wikipedia ಕನ್ನಡ article ಹರೆಕಳ ಹಾಜಬ್ಬ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.