ಪ್ರಶಸ್ತಿಯು ರೂ.೧ ಲಕ್ಷ ನಗದು, ತಾಮ್ರದ ಫಲಕ, ಶಾಲು ಒಳಗೊಂಡಿದೆ.
೨೦೧೫ರ ಮಾರ್ಚ್ ೯ ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಬಿ.ಎ. ವಿವೇಕ ರೈ, ಪ್ರೊ. ಪ್ರಧಾನ ಗುರುದತ್ತ ಹಾಗೂ ವೀರಣ್ಣ ದಂಡೆ ತೀರ್ಪುಗಾರರಾಗಿದ್ದರು.
ಖಗೋಳ ವಿಜ್ಞಾನಿ ಜಯಂತ ನಾರಲೀಕರ್ (ಮರಾಠಿ), ರಾಜಪಲೆಂ ಚಂದ್ರಶೇಖರ ರೆಡ್ಡಿ (ತೆಲುಗು), ಮಾಧವಿ ಸರದೇಸಾಯಿ (ಕೊಂಕಣಿ), ಸುಭಾಷ್ಚಂದ್ರನ್ (ಮಲಯಾಳಂ), ಪೂಮಣಿ (ತಮಿಳು) ಸೇರಿ ೨೨ಭಾಷೆಗಳ ಲೇಖಕರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಸ್ಕೃತ ಮತ್ತು ಮಣಿಪುರಿ ಲೇಖಕರನ್ನು 15 ದಿನದೊಳಗೆ ಆಯ್ಕೆ ಮಾಡುವುದಾಗಿ ತಿಳಿದು ಬಂದಿದೆ.
This article uses material from the Wikipedia ಕನ್ನಡ article 2014ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.