ಭಾರತದ ಕರ್ನಾಟಕದ ರಾಜಧಾನಿ ಬೆಂಗಳೂರು.
ಬೆಂಗಳೂರಿನ ಜೀ ಸಿ ರಸ್ತೆ ಯಲ್ಲಿ ಟೌನ್ ಹಾಲ್ ಪಕ್ಕದಲ್ಲಿ ಇರುವ ರವಿಂದ್ರ ಕಲಾಕ್ಷೇತ್ರ ಇ ಊರಿನ ಮುಖ್ಯವಾದ ಕಲಾ ರಾಜಧಾನಿಯಾಗಿದೆ.
ಬೆಂಗಳೊರಿನ ಜನತೆಯು ರವೀಂದ್ರನಾಥ ಠಾಗೋರ್ ರವರ ನೆನಪಿನಲ್ಲಿ ರವಿಂದ್ರ ಕಲಾಕ್ಷೇತ್ರವನ್ನು ನಿರ್ಮಿಸಿದರು. ಈ ಜಗದಲ್ಲಿ ಕಲಾ ಹಾಗು ಸಾಹಿತ್ಯವನ್ನು ಪ್ರೋತ್ಸಾಹಿಸಲು ಒಂದು ವೇದಿಕೆ ಮಾಡಿದ್ದರೆ . ರವಿಂದ್ರ ಕಲಾಕ್ಷೇತ್ರದ ಅತ್ಯಾದುನಿಕ ಇಲೆಕ್ಟ್ರಾನಿಕ್ ಸಿಸ್ಟಮ್ ಗಳನ್ನೂ ಅಳವಡಿಸಲಾಗಿದೆ. ಹಲವರು ನಾಟಕ,ನೃತ್ಯ , ಸಂಗೀತ ಪ್ರದರ್ಶನಗಳನ್ನು ಸಹಜವಾಗಿ ಮತ್ತು ಸುಂದರವಾಗಿ ನಡೆಸಲು ಬೇಕಾಗುವ ಎಲ್ಲ ಸೌಲಭ್ಯತೆ ಇಲ್ಲಿ ಇವೆ. ಕರ್ನಾಟಕ ಮತ್ತು ದೇಶ ವಿದೇಶದ ಪ್ರಖ್ಯಾತ ಕಲಾವಿದರು ಈ ವೇದಿಕೆ ಯಲ್ಲಿ ತಮ್ಮ ಪ್ರದರ್ಶನಗಳನ್ನು ನೀಡಿದ್ದಾರೆ.
This article uses material from the Wikipedia ಕನ್ನಡ article ರವೀಂದ್ರ ಕಲಾಕ್ಷೇತ್ರ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.