ಈ ಲೇಖನವನ್ನು Zakir Hussain (politician) ಆಂಗ್ಲ ಪುಟದಿಂದ ಅನುವಾದ ಮಾಡಬೇಕಿದೆ. ನೀವೂ ಸಹಾಯ ಮಾಡಬಹುದು.
ಡಾ.ಜಾಕಿರ್ ಹುಸೇನ್ ಅವರು ಫೆಬ್ರವರಿ ೮, ೧೮೯೭ ರಂದು ಹೈದರಾಬಾದಿನಲ್ಲಿ ಜನಿಸಿದರು. ಅವರು ೧೯೬೨ ರಲ್ಲಿ ಭಾರತ ಗಣರಾಜ್ಯದ ರಾಷ್ಟ್ರಪತಿಯಾಗಿದ್ದರು, ಮತ್ತು ತಮ್ಮ ಸೇವೆಯಲ್ಲಿಯೇ ಮೇ ೩ ೧೯೬೯ ರಲ್ಲಿ ವಿಧಿವಶರಾದರು. ಭಾರತ ಸರಕಾರವು ಅವರಿಗೆ ೧೯೫೪ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯಿಂದ ಮತ್ತು ೧೯೬೯ ರಲ್ಲಿ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದೆ.
ಜನ್ಮ ದಿನಾಂಕ: | ಫೆಬ್ರವರಿ ೮ ೧೮೯೭ |
---|---|
ನಿಧನರಾದ ದಿನಾಂಕ: | ಮೇ ೩ ೧೯೬೯ |
ಭಾರತದ ರಾಷ್ಟ್ರಪತಿಗಳು | |
ಅವಧಿಯ ಕ್ರಮಾಂಕ: | ೩ನೆ ರಾಷ್ಟ್ರಪತಿ |
ಅಧಿಕಾರ ವಹಿಸಿದ ದಿನಾಂಕ: | ಮೇ ೧೩ ೧೯೬೭ |
ಅಧಿಕಾರ ತ್ಯಜಿಸಿದ ದಿನಾಂಕ: | ಮೇ ೩ ೧೯೬೯ |
ಪೂರ್ವಾಧಿಕಾರಿ: | ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ |
ಮಧ್ಯಾಂತರ ಉತ್ತರಾಧಿಕಾರಿ: | ವರಾಹಗಿರಿ ವೆಂಕಟ ಗಿರಿ |
ಉತ್ತರಾಧಿಕಾರಿ: | ವರಾಹಗಿರಿ ವೆಂಕಟ ಗಿರಿ |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಜಾಕಿರ್ ಹುಸೇನ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.