ಟಿ ಎನ್ ಸೀತಾರಾಂ ಎಂದು ಪ್ರಸಿದ್ಧರಾಗಿರುವ ಬಹುಮುಖ ವ್ಯಕ್ತಿತ್ವದ ಕಲಾವಿದನ ಮನೆಯ ಹೆಸರು ತಳಗವಾರ ನಾರಾಯಣರಾವ್ ಸೀತಾರಾಂ ಎಂದು.
(ಡಿಸೆಂಬರ್, ೦೬, ೧೯೪೮) ಇವರ ಹುಟ್ಟೂರು ದೊಡ್ಡಬಳ್ಳಾಪುರ ತಾಲ್ಲೂಕಿನ ತಳಗವಾರ. ಸಮಾಜವಾದಿ ಸಿದ್ದಾಂತದಲ್ಲಿ ನಂಬಿಕೆ ಇರಿಸಿದ್ದರು. ಇವರು ಕನ್ನಡದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರ ನಿರ್ದೇಶನದ ಕಿರುತೆರೆ ಧರವಹಿಗಳಾದ ಮಾಯಾಮೃಗ, ಮನ್ವಂತರ, ಮುಕ್ತ ಕನ್ನಡಿಗರಲ್ಲಿ ಬಹಳ ಜನಪ್ರಿಯವಾಗಿದೆ. ಇವರು ವೃತ್ತಿಯಲ್ಲಿ ವಕೀಲರು, ಪ್ರವೃತ್ತಿಯಲ್ಲಿ ಕಲಾವಿದರು.
ಇವರ ನಿರ್ದೇಶನದ ಮೊದಲ ಕನ್ನಡ ಚಲನಚಿತ್ರ: ಮತದಾನ
ಟಿ.ಎನ್. ಸೀತಾರಾಂ ಅವರು ಲಂಕೇಶ್ ಪತ್ರಿಕೆ ವಾರಪತ್ರಿಕೆಯಲ್ಲಿ ಬರಹಗಾರರಾಗಿದ್ದರು. ನಮ್ಮೊಳಗೊಬ್ಬ ನಾಜೂಕಯ್ಯ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.
ಕಾಫಿ ತೋಟ (ನಿರ್ದೇಶನ)
This article uses material from the Wikipedia ಕನ್ನಡ article ಟಿ.ಎನ್.ಸೀತಾರಾಂ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.