ದೇಶಹಳ್ಳಿ ಜಿ.ನಾರಾಯಣ ಇವರು ೧೯೨೩ರಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇಶಹಳ್ಳಿಯಲ್ಲಿ ಜನಿಸಿದರು.
ಇವರ ತಾಯಿ ಸಣ್ಣಮ್ಮ; ತಂದೆ ಗಿರಿಗೌಡ.
ದೇಶಹಳ್ಳಿ ಜಿ.ನಾರಾಯಣರು ೧೯೫೧ರಲ್ಲಿ ‘ವಿನೋದ’ ಹಾಸ್ಯಪತ್ರಿಕೆ ಪ್ರಾರಂಭಿಸಿ ಯಶಸ್ವಿಯಾಗಿ ನಡೆಯಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಖಾದಿ ಧರಿಸಿ, ಗಾಂಧಿವಾದಿಗಳಾಗಿದ್ದಾರೆ. ಅನೇಕ ಕನ್ನಡ ಸಂಘ-ಸಂಸ್ಥೆಗಳಲ್ಲಿ ಸಕ್ರೀಯ ಪಾತ್ರವಹಿಸುತ್ತಿದ್ದಾರೆ. ಕರ್ನಾಟಕ ಏಕೀಕರಣ ಹೋರಾಟದಲ್ಲಿ ಇವರು ವಹಿಸಿದ ಪ್ರಮುಖ ಪಾತ್ರವನ್ನು ಗುರುತಿಸಿ ರಾಜ್ಯ ಸರ್ಕಾರವು ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿ ನೀಡಿದೆ.
ಇವರು ರಚಿಸಿರುವ ಕೆಲವು ಕೃತಿಗಳು:
This article uses material from the Wikipedia ಕನ್ನಡ article ದೇಶಹಳ್ಳಿ ಜಿ.ನಾರಾಯಣ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.