ಭಾರತೀಯ ಜ್ಞಾನಪೀಠ

ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ.

ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಛ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ರಚಿಸಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರೂಪಾಯಿ ನಗದು ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.

ಜ್ಞಾನಪೀಠ ಪ್ರಶಸ್ತಿ
ಪ್ರಶಸ್ತಿಯ ವಿವರ
ವರ್ಗ ಸಾಹಿತ್ಯ (ವೈಯುಕ್ತಿಕ)
ಪ್ರಾರಂಭವಾದದ್ದು 1961
ಮೊದಲ ಪ್ರಶಸ್ತಿ 1965
ಕಡೆಯ ಪ್ರಶಸ್ತಿ 2018
ಒಟ್ಟು ಪ್ರಶಸ್ತಿಗಳು 59
ಪ್ರಶಸ್ತಿ ನೀಡುವವರು ಭಾರತೀಯ ಜ್ಞಾನಪೀಠ
ವಿವರ ಭಾರತದ ಸಾಹಿತ್ಯ ಪುರಸ್ಕಾರ
ಮೊದಲ ಪ್ರಶಸ್ತಿ ಪುರಸ್ಕೃತರು ಜಿ. ಶಂಕರ ಕುರುಪ್
ಕೊನೆಯ ಪ್ರಶಸ್ತಿ ಪುರಸ್ಕೃತರು ಅಮಿತಾವ್ ಘೋಷ್

ಜ್ಞಾನಪೀಠದ ಹಿನ್ನೆಲೆ

ಈ ಪ್ರಶಸ್ತಿಯನ್ನು ಭಾರತ ಸರಕಾರ ನೀಡುತ್ತದೆ ಎಂಬ ತಪ್ಪು ಕಲ್ಪನೆಯೂ ವ್ಯಾಪಕವಾಗಿದೆ. ವಾಸ್ತವದಲ್ಲಿ ಈ ಪ್ರಶಸ್ತಿಯನ್ನು ನೀಡುವವರು ಜ್ಞಾನ ಪೀಠ ಟ್ರಸ್ಟ್. ಟೈಮ್ಸ್ ಆಫ್ ಇಂಡಿಯಾದ ಒಡೆತನವನ್ನು ಹೊಂದಿರುವ ಜೈನ್ ಕುಟುಂಬ ಜ್ಞಾನಪೀಠ ಟ್ರಸ್ಟ್ ನ ಸ್ಥಾಪಕರು. ಈಗಲೂ ಅದರ ಸದಸ್ಯರಲ್ಲಿ ಹೆಚ್ಚಿನವರು ಈ ಕುಟುಂಬಕ್ಕೆ ಸೇರಿದ್ದಾರೆ. ೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತೀಯ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ. ಈವರೆಗೆ ಕನ್ನಡ ಸಾಹಿತಿಗಳು ಎಂಟು ಪ್ರಶಸ್ತಿಗಳನ್ನು ಪಡೆದು ಕನ್ನಡವನ್ನು ೧ನೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಹಿಂದಿ ಇದುವರೆಗು ೮ ಪ್ರಶಸ್ತಿಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ

ವರ್ಷ ಭಾಷೆ ಲೇಖಕ ಕೃತಿ
೧೯೬೫ ಮಲೆಯಾಳಂ ಜಿ. ಶಂಕರ ಕುರುಪ್ ಓಡಕ್ಕುಳಲ್
೧೯೬೬ ಬಂಗಾಳಿ ತಾರಾಶಂಕರ ಬಂದೋಪಾಧ್ಯಾಯ ಗಣದೇವತಾ
೧೯೬೭ ಗುಜರಾತಿ ಉಮಾಶಂಕರ ಜೋಷಿ ನಿಶಿತಾ
೧೯೬೭ ಕನ್ನಡ ಕುವೆಂಪು (ಕೆ.ವಿ.ಪುಟ್ಟಪ್ಪ) ಶ್ರೀ ರಾಮಾಯಣ ದರ್ಶನಂ
೧೯೬೮ ಹಿಂದಿ ಸುಮಿತ್ರನಂದನ ಪಂತ್ ಚಿದಂಬರ
೧೯೬೯ ಉರ್ದು ಫಿರಾಕ್ ಗೋರಕ್ ಪುರಿ ಗುಲ್-ಎ-ನಗ್ಮಾ
೧೯೭೦ ತೆಲುಗು ವಿಶ್ವನಾಥ ಸತ್ಯನಾರಾಯಣ ರಾಮಾಯಣ ಕಲ್ಪವೃಕ್ಷಮು
೧೯೭೧ ಬಂಗಾಳಿ ಭಿಷ್ಣು ಡೇ ಸ್ಮೃತಿ ಸತ್ತ ಭವಿಷ್ಯತ್
೧೯೭೨ ಹಿಂದಿ ರಾಮಧಾರಿ ಸಿಂಗ್ ದಿನಕರ ಊರ್ವಶಿ
೧೯೭೩ ಕನ್ನಡ ಅಂಬಿಕಾತನಯದತ್ತ (ದ.ರಾ. ಬೇಂದ್ರೆ) ನಾಕುತಂತಿ
೧೯೭೩ ಓರಿಯ ಗೋಪಿನಾಥ ಮೊಹಂತಿ ಮತ್ತಿಮತಾಲ್
೧೯೭೪ ಮರಾಠಿ ವಿಷ್ಣು ಸಖಾರಾಮ್ ಖಾಂಡೇಕರ್ ಯಯಾತಿ
೧೯೭೫ ತಮಿಳು ಪಿ. ವಿ. ಅಕಿಲಂದಂ ಚಿತ್ತ್ರಪ್ಪಾವೈ
೧೯೭೬ ಬಂಗಾಳಿ ಆಶಾಪೂರ್ಣ ದೇವಿ ಪ್ರಥಮ್ ಪ್ರತಿಸೃತಿ
೧೯೭೭ ಕನ್ನಡ ಕೋಟ ಶಿವರಾಮ ಕಾರಂತ ಮೂಕಜ್ಜಿಯ ಕನಸುಗಳು
೧೯೭೮ ಹಿಂದಿ ಎಸ್. ಎಚ್. ವಿ ಆಜ್ಞೇಯ ಕಿತ್ನಿ ನಾವೊಃ ಮೆಃ ಕಿತ್ನಿ ಬಾರ್
೧೯೭೯ ಅಸ್ಸಾಮಿ ಬಿರೇಂದ್ರ ಕುಮಾರ ಭಟ್ಟಾಚಾರ್ಯ ಮೃತ್ಯುಂಜಯ್
೧೯೮೦ ಮಲೆಯಾಳಂ ಎಸ್. ಕೆ. ಪೊಟ್ಟೆಕಾಟ್ಟ್ ಒರು ದೇಶತ್ತಿಂಡೆ ಕಥಾ
೧೯೮೧ ಪಂಜಾಬಿ ಅಮೃತಾ ಪ್ರೀತಮ್ ಕಾಗಜ್ ಕೆ ಕನ್ವಾಸ್
೧೯೮೨ ಹಿಂದಿ ಮಹಾದೇವಿ ವರ್ಮ
೧೯೮೩ ಕನ್ನಡ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಚಿಕವೀರ ರಾಜೇಂದ್ರ
೧೯೮೪ ಮಲೆಯಾಳಂ ತಕಳಿ ಶಿವಶಂಕರ ಪಿಳ್ಳೈ
೧೯೮೫ ಗುಜರಾತಿ ಪನ್ನಾಲಾಲ್ ಪಟೇಲ್
೧೯೮೬ ಓರಿಯ ಸಚ್ಚಿದಾನಂದ ರಾವುತ ರಾಯ್
೧೯೮೭ ಮರಾಠಿ ವಿಷ್ಣು ವಾಮನ ಶಿರ್ವಾಡ್ಕರ್ ಕುಸುಮಾಗ್ರಜ
೧೯೮೮ ತೆಲುಗು ಡಾ. ಸಿ. ನಾರಾಯಣನ್ ರೆಡ್ಡಿ
೧೯೮೯ ಉರ್ದು ಖುರ್ರತುಲೈನ್ ಹೈದರ್
೧೯೯೦ ಕನ್ನಡ ವಿನಾಯಕ ಕೃಷ್ಣ ಗೋಕಾಕ್ ಭಾರತದ ಸಿಂಧು ರಶ್ಮಿ
೧೯೯೧ ಬಂಗಾಳಿ ಸುಭಾಷ್ ಮುಖೋಪಾಧ್ಯಾಯ
೧೯೯೨ ಹಿಂದಿ ನರೇಶ್ ಮೆಹತಾ
೧೯೯೩ ಓರಿಯ ಸೀತಾಕಾಂತ ಮಹಾಪಾತ್ರ
೧೯೯೪ ಕನ್ನಡ ಯು. ಆರ್. ಅನಂತಮೂರ್ತಿ ಸಮಗ್ರ ಸಾಹಿತ್ಯ
೧೯೯೫ ಮಲೆಯಾಳಂ ಎಮ್. ಟಿ ವಾಸುದೇವನ್ ನಾಯರ್
೧೯೯೬ ಬಂಗಾಳಿ ಮಹಾಶ್ವೇತಾದೇವಿ
೧೯೯೭ ಊರ್ದು ಅಲಿ ಸರ್ದಾರ್ ಜಾಫ್ರಿ
೧೯೯೮ ಕನ್ನಡ ಗಿರೀಶ್ ಕಾರ್ನಾಡ್ ಸಮಗ್ರ ಸಾಹಿತ್ಯ
೧೯೯೯ ಹಿಂದಿ ನಿರ್ಮಲ್ ವರ್ಮ
೧೯೯೯ ಪಂಜಾಬಿ ಗುರುದಯಾಳ್ ಸಿಂಗ್
೨೦೦೦ ಅಸ್ಸಾಮಿ ಇಂದಿರಾ ಗೋಸ್ವಾಮಿ
೨೦೦೧ ಗುಜರಾತಿ ರಾಜೇಂದ್ರ ಕೇಶವಲಾಲ್ ಷಾ
೨೦೦೨ ತಮಿಳು ಡಿ.ಜಯಕಾಂತನ್
೨೦೦೩ ಮರಾಠಿ ವಿಂದಾ ಕರಂದೀಕರ್
೨೦೦೪ ಕಾಶ್ಮೀರಿ ರಹಮಾನ್ ರಾಹಿ
೨೦೦೫ ಹಿಂದಿ ಕುಂವರ್ ನಾರಾಯಣ್
೨೦೦೬ ಕೊಂಕಣಿ ರವೀಂದ್ರ ಕೇಳೆಕರ್
೨೦೦೭ ಮಲಯಾಳಂ ಓ. ಎನ್. ವಿ. ಕುರುಪ್
೨೦೦೮ ಉರ್ದು ಅಖಲಾಖ್ ಮೊಹಮ್ಮದ್ ಖಾನ್
೨೦೦೯ ಹಿಂದಿ ಅಮರ್ ಕಾಂತ್ ಮತ್ತು ಶ್ರೀಲಾಲ್ ಶುಕ್ಲ
೨೦೧೦ ಕನ್ನಡ ಡಾ. ಚಂದ್ರಶೇಖರ ಕಂಬಾರ ಸಮಗ್ರ ಸಾಹಿತ್ಯ
೨೦೧೧ ಒಡಿಯಾ ಪ್ರತಿಭಾ ರೇ
೨೦೧೧ ತೆಲುಗು ರಾವುರಿ ಭಾರದ್ವಾಜ್ ಮರಾಠಿ|ಡಾ.ಭಾಲಚಂದ್ರ ನೆಮಾಡೆ

ಈ ಪುಟಗಳನ್ನೂ ನೋಡಿ

Tags:

ಭಾರತಮಲೆಯಾಳಂ೧೯೬೧

🔥 Trending searches on Wiki ಕನ್ನಡ:

ಬೇವುಕೃಷ್ಣಮಂಟೇಸ್ವಾಮಿಸಂಸ್ಕೃತ ಸಂಧಿವಿಜಯ ಕರ್ನಾಟಕಕನ್ನಡ ಗುಣಿತಾಕ್ಷರಗಳುಸಿಗ್ಮಂಡ್‌ ಫ್ರಾಯ್ಡ್‌ಡಿಲ್ಲನ್ ಹೇಲಿಗರ್ಸಾಮ್ರಾಟ್ ಅಶೋಕಪ್ರಬಂಧಮೈಸೂರು ದಸರಾಹೈದರಾಲಿಭಾರತದ ರಾಷ್ಟ್ರೀಯ ಚಿಹ್ನೆಭೂತಾರಾಧನೆರತ್ನಾಕರ ವರ್ಣಿಬಾದಾಮಿವಿಮರ್ಶೆನೇಮಿಚಂದ್ರ (ಲೇಖಕಿ)ಆತ್ಮಚರಿತ್ರೆಸಿಂಧೂರ ಲಕ್ಷ್ಮಣಗಾಳಿ/ವಾಯುಕನ್ನಡ ಛಂದಸ್ಸುಟಿ.ಪಿ.ಕೈಲಾಸಂಭಾರತೀಯ ರಿಸರ್ವ್ ಬ್ಯಾಂಕ್ಶಂಕರ್ ನಾಗ್ಕಡಲೆಕುವೆಂಪುಪರಿಸರ ವ್ಯವಸ್ಥೆಬಾಹುಬಲಿಅಕ್ಬರ್ಅಂಕೋಲೆ (ಸಸ್ಯ)ಕ್ಯಾನ್ಸರ್ಬಾದಾಮಿ ಚಾಲುಕ್ಯರ ವಾಸ್ತುಶಿಲ್ಪಮಾವಂಜಿಗೋದಾವರಿಕನ್ನಡದಲ್ಲಿ ಶಾಸ್ತ್ರ ಸಾಹಿತ್ಯಮಣ್ಣುಅಮರೇಶ ನುಗಡೋಣಿತುಳಸಿಹೆಚ್.ಡಿ.ಕುಮಾರಸ್ವಾಮಿಬೆಂಗಳೂರುಗಾಂಧಿ ಜಯಂತಿವಸುಧೇಂದ್ರಮೂಲಧಾತುಗಳ ಪಟ್ಟಿಇನ್ಸ್ಟಾಗ್ರಾಮ್ಆಗಮ ಸಂಧಿಆರನ್ ಜಾನ್ಸನ್ಕೋಟ ಶ್ರೀನಿವಾಸ ಪೂಜಾರಿಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಕೇಂದ್ರಾಡಳಿತ ಪ್ರದೇಶಗಳುಜಾಗತಿಕ ತಾಪಮಾನಅವತಾರದಶಾವತಾರಕೊಡಗಿನ ಗೌರಮ್ಮಶಾಂತರಸ ಹೆಂಬೆರಳುಭಾರತದ ರಾಜಕೀಯ ಪಕ್ಷಗಳುಆಯ್ದಕ್ಕಿ ಲಕ್ಕಮ್ಮಆದಿ ಕರ್ನಾಟಕಶ್ರೀ ಭಾರತಿ ತೀರ್ಥ ಸ್ವಾಮಿಗಳುಭಾರತದ ರಾಷ್ಟ್ರೀಯ ಚಿನ್ಹೆಗಳುಪಶ್ಚಿಮ ಘಟ್ಟಗಳುಅಗಸ್ಟ ಕಾಂಟ್ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ನಾಟಕನಾಮಪದಸಂತ ಲಾರೆನ್ಸ್ ಬೆಸಿಲಿಕಾಮಧುಮೇಹಅಮೃತಬಳ್ಳಿಮಾನವ ಸಂಪನ್ಮೂಲ ನಿರ್ವಹಣೆಆಯುರ್ವೇದವಿಜಯದಾಸರುಕವಿರಾಜಮಾರ್ಗಮಾರಾಟ ಪ್ರಕ್ರಿಯೆಹಣಕರ್ಣಸಂಸ್ಕಾರಸತಿ ಪದ್ಧತಿಕನ್ನಡ ಸಾಹಿತ್ಯ ಪ್ರಕಾರಗಳುರೇಣುಕ🡆 More