ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು.
ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.ಮಾಸ್ತಿ ಕನ್ನಡದ ಆಸ್ತಿ ಎಂದು ಪ್ರಖ್ಯಾತಿ ಹೊಂದಿದರು.ಇವರು ಸಣ್ಣ ಕಥೆಗಳ ಜನಕ ಎಂದು ಕರೆಯುತ್ತಾರೆ.
ಮಾಸ್ತಿ ವೆಂಕಟೇಶ ಅಯ್ಯಂಗಾರ್ (MASTI VENKATESHA IYENGAR) | |
---|---|
ಜನನ | ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ. (ಈಗಿನ ಕರ್ನಾಟಕ, ಭಾರತ) | ೬ ಜೂನ್ ೧೮೯೧
ಮರಣ | 6 June 1986 ಬೆಂಗಳೂರು, ಕರ್ನಾಟಕ, ಭಾರತ | (aged 95)
ವೃತ್ತಿ | ಜಿಲ್ಲಾಧಿಕಾರಿ, ಪ್ರೊಫೆಸರ್, ಲೇಖಕ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | Fiction |
ವಿಷಯ | ಕನ್ನಡ ಸಾಹಿತ್ಯ |
ಸಾಹಿತ್ಯ ಚಳುವಳಿ | ನವೋದಯ |
ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ.
ವರ್ಗ:ಮಾಸ್ತಿಯವರ ಕೃತಿಗಳು
This article uses material from the Wikipedia ಕನ್ನಡ article ಮಾಸ್ತಿ ವೆಂಕಟೇಶ ಅಯ್ಯಂಗಾರ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.