ಪಂಡಿತ್ ಶಿವಕುಮಾರ್ ಶರ್ಮಾ(ಜನನ:ಜನವರಿ ೧೩,೧೯೩೮, ಮರಣ :ಮೇ ೧೦,೨೦೨೨) ಇವರು ಹಿಂದುಸ್ತಾನಿ ಸಂಗೀತ ಶೈಲಿಯ ಸಂತೂರ್ ವಾದ್ಯದ ವಾದಕರು.
ಸಂತೂರ್ ಇದು ಕಾಶ್ಮೀರ ಕೊಳ್ಳದ ಒಂದು ಜಾನಪದ ವಾದ್ಯ, ಇದನ್ನು ಕೆತ್ತಿದ ಕಟ್ಟಿಗೆಯ ತುಂಡುಗಳಿಂದ ನುಡಿಸಲಾಗುತ್ತದೆ.
ಪಂಡಿತ್. ಶಿವಕುಮಾರ್ ಶರ್ಮ. | |
---|---|
ಹಿನ್ನೆಲೆ ಮಾಹಿತಿ | |
ಜನನ | Jammu, Jammu and Kashmir, British Raj | ೧೩ ಜನವರಿ ೧೯೩೮
ಮರಣ | 10 May 2022 ಮುಂಬಯಿ, ಮಹಾರಾಷ್ಟ್ರ, ಭಾರತ | (aged 84)
ಸಂಗೀತ ಶೈಲಿ | ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ |
ವೃತ್ತಿ | ಧ್ವನಿ ರಚನಾಕಾರರು. , ಸಂಗೀತಕಾರರು |
ವಾದ್ಯಗಳು | ಸಂತೂರ್, ತಬಲ |
ಸಕ್ರಿಯ ವರ್ಷಗಳು | ೧೯೫೫-೨೦೨೨ |
Associated acts | ರಾಹುಲ್ ಶರ್ಮ ಹರಿಪ್ರಸಾದ್ ಚೌರಸಿಯ |
ಅಧೀಕೃತ ಜಾಲತಾಣ | santoor |
ಪಂಡಿತ್ ಶಿವಕುಮಾರ ಶರ್ಮರವರು (೮೪) ಸ್ವಲ್ಪ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ೧೦, ಮೇ, ೨೦೨೨ ರಂದು ಮುಂಬಯಿನಲ್ಲಿ ನಿಧನರಾದರು.
This article uses material from the Wikipedia ಕನ್ನಡ article ಶಿವಕುಮಾರ್ ಶರ್ಮಾ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.