}
ಮುಪ್ಪಿನ ಷಡಕ್ಷರಿ ಅವರು ಕ್ರಿ.ಶ. ೧೫೦೦ರ ಸುಮಾರಿಗೆ ಜೀವಿಸಿದ್ದರು ಎಂದು ಹೇಳಲಾಗಿದೆ. ಪ್ರಸ್ತುತ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಎಂಬ ಗ್ರಾಮದ ಬಳಿಯಿರುವ ಶಂಭುಲಿಂಗನ ಬೆಟ್ಟದಲ್ಲಿ ತಪಸ್ಸು ಮಾಡಿದ್ದಾಗಿ ಸ್ಥಳೀಯ ಜನರು ನುಡಿಯುತ್ತಾರೆ. ಇವರು ಕೊಳ್ಳೇಗಾಲ ತಾಲೋಕಿನ ಚಿಲಕವಾಡಿ (ಕುಂತೂರು ಗ್ರಾಮದ ಪಕ್ಕದ ಗ್ರಾಮ) ಗ್ರಾಮದಲ್ಲಿರುವ ನಿಜಗುಣ ಶಿವಯೋಗಿಗಳ ಸಮಕಾಲೀನರಾಗಿದ್ದರು ಎಂದು ಸ್ಥಳೀಯ ಇತಿಹಾಸ ತಜ್ಞರು ಹೇಳುತ್ತಾರೆ. ಇವರು ತಮ್ಮ ಪದ್ಯಗಳನ್ನು ಸ್ವರವಚನಗಳ ಮಾದರಿಯಲ್ಲಿ ರಚಿಸುತ್ತಿದ್ದರು ಎಂದು ಹೇಳಲಾಗಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಕ್ರಿ.ಶ. ೧೫೦೦ ಸುಮಾರು
ಚಿಕವೀರದೇಶಿಕ
(೩ ಗ್ರಂಥಗಳನ್ನು ಕನ್ನಡದಲ್ಲಿ ರಚಿಸಿದ್ದಾನೆ)
(ಈ ಗ್ರಂಥವನ್ನು ಸಂಸ್ಕೃತದಲ್ಲೂ ರಚಿಸಿದ್ದಾನೆ)
This article uses material from the Wikipedia ಕನ್ನಡ article ಷಡಕ್ಷರಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.