ಸುಕನ್ಯಾ ಮಾರುತಿ ಇವರು ೧೯೫೬ ಮಾರ್ಚ್ ೧ರಂದು ಬಳ್ಳಾರಿ ಜಿಲ್ಲೆಯ ಕೊಟ್ಟೂರು ಗ್ರಾಮದಲ್ಲಿ ಜನಿಸಿದರು.
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ಕನ್ನಡದಲ್ಲಿ ಎಂ.ಎ, ಪದವಿ ಪಡೆದ ಸುಕನ್ಯಾ ಧಾರವಾಡದಲ್ಲಿ ಪ್ರಾಧ್ಯಾಪಿಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬಂಡಾಯ ಸಾಹಿತ್ಯ–ಸಂಘಟನೆ,ಮಹಿಳಾ ಸಾಹಿತ್ಯದಲ್ಲಿ ಕೃಷಿ ಮಾಡಿದ್ದಾರೆ.ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ,ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯೆಯಾಗಿ ಕೆಲಸ ನಿರ್ವಹಿಸಿರುವ ಅವರು ಗೋಕಾಕ್ ಚಳುವಳಿ, ದಲಿತ ಬಂಡಾಯ ಚಳುವಳಿ,ಕುಲಕಸುಬು ದೇಶೀಕಲೆಗಳ ಅಭಿವೃದ್ಧಿಗಾಗಿ ಸಂಸ್ಕೃತಿ ಸಂಗ್ರಾಮ ಪ್ರತಿಷ್ಥಾನದ ಸ್ಠಾಪನೆ ಮುಂತಾದ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡವರು. ಇವರ ಸಾಹಿತ್ಯ ಸಾಧನೆಗಳಿಗೆ ಅಖಿಲಭಾರತದ ದಲಿತ ಸಾಹಿತ್ಯ ಸಮ್ಮೇಳನದ ಗೌರವ ಪ್ರಶಸ್ತಿ,ಅಂಬೇಡ್ಕರ್ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.
This article uses material from the Wikipedia ಕನ್ನಡ article ಸುಕನ್ಯಾ ಮಾರುತಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.