This page is not available in other languages.
ವಿಕಿಪೀಡಿಯನಲ್ಲಿ "ಉತ್ತರಾಖಂಡ" ಹೆಸರಿನ ಪುಟವಿದೆ. ಇತರ ಹುಡುಕಾಟ ಫಲಿತಾಂಶಗಳನ್ನು ಸಹ ನೋಡಿ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड),(ಸಂಸ್ಕೃತದಲ್ಲಿ: उत्तराखण्डराज्यं ಅಥವಾ उत्तराखंडराज्यम्)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ... |
ರಾಜ್ಯ. ಇದು ಒಂದು ಏಕಸಭೆಯ ಆಡಳಿತ ಮತ್ತು ಕಾನೂನು ಕೈಗೊಳ್ಳುವ ಅಂಗವಾಗಿದೆ. ಡೆಹ್ರಾಡೂನ್ ಉತ್ತರಾಖಂಡ ರಾಜ್ಯದ ರಾಜಧಾನಿ. ಉತ್ತರಾಖಂಡ್ ವಿಧಾನಸಭೆ (ಲೆಜಿಸ್ಲೇಟಿವ್ ಅಸೆಂಬ್ಲಿ)ಯಲ್ಲಿ 71 ಶಾಸನಸಭಾ... |
ಪ್ರತ್ಯೇಕ ರಾಜ್ಯದ ರಚನೆಯ ಬೇಡಿಕೆಗೆ ಕಾರಣವಾದವು. ರಾಜ್ಯವನ್ನು ಸಾಧಿಸುವ ಉದ್ದೇಶದಿಂದ ಉತ್ತರಾಖಂಡ ಕ್ರಾಂತಿ ದಳದ ರಚನೆಯಾದ ನಂತರ, ಪ್ರತಿಭಟನೆಗಳು ವೇಗವನ್ನು ಪಡೆದುಕೊಂಡವು ಮತ್ತು 90 ರ... |
ಹುಲಿಯನ್ನು ರಕ್ಷಿಸಲು 1936 ರಲ್ಲಿ ಹೇಲಿ ರಾಷ್ಟ್ರೀಯ ಉದ್ಯಾನವನವಾಗಿ ಸ್ಥಾಪಿಸಲಾಯಿತು. ಇದು ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆ ಮತ್ತು ಪೌರಿ ಗರ್ವಾಲ್ ಜಿಲ್ಲೆಯಲ್ಲಿದೆ. ಬೇಟೆಗಾರ ಮತ್ತು... |
ಭಾರತದೊಳಗಿನ ಉತ್ತರಾಖಂಡ ರಾಜ್ಯ ದಿನಾಂಕ 7 ಫೆಬ್ರವರಿ 2021 ಕಾರಣ ನಿರ್ಧರಿಸಿಲ್ಲ ಸಾವುಗಳು 50 (೧೫-೨-೨೦೨೧) ಆಸ್ತಿ ಹಾನಿ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ಸೈಟ್ನಲ್ಲಿ ಹಾನಿಯಾಗದಂತೆ... |
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಭಾರತದ ಉತ್ತರಾಖಂಡ ರಾಜ್ಯದಲ್ಲಿರುವ ಒಂದು ರಾಷ್ಟ್ರೀಯ ಉದ್ಯಾನ. ಪಶ್ಚಿಮ ಹಿಮಾಲಯದ ಉನ್ನತ ಪ್ರದೇಶದಲ್ಲಿರುವ ಈ ಉದ್ಯಾನವು ಅದ್ಭುತ ಪ್ರಕೃತಿ ಸೌಂದರ್ಯಕ್ಕೆ... |
ಗಂಗೋತ್ರಿ ರಾಷ್ಟ್ರೀಯ ಉದ್ಯಾನವು ಭಾರತದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿ ಹಿಮಾಲಯದ ಮಡಿಲಲ್ಲಿರುವ ಒಂದು ರಾಷ್ಟ್ರೀಯ ಉದ್ಯಾನ. ಇದರ ಒಟ್ಟು ವಿಸ್ತೀರ್ಣ ಸುಮಾರು ೧೫೫೩ ಕಿ... |
ಯಮುನಾ ನದಿಯು ಗಂಗಾ ನದಿಯ ಒಂದು ಪ್ರಮುಖ ಉಪನದಿ. ಯಮುನೆಯ ಉಗಮಸ್ಥಾನ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ. ಯಮುನೋತ್ರಿಯಿಂದ ಸುಮಾರು ೧೩೭೦ ಕಿ.ಮೀ. ಪ್ರವಹಿಸಿದ ನಂತರ... |
ಯಮುನೋತ್ರಿ ಭಾರತದ ಉತ್ತರಾಖಂಡ ರಾಜ್ಯದಲ್ಲಿನ ಒಂದು ತೀರ್ಥಕ್ಷೇತ್ರ. ಯಮುನಾ ನದಿಯ ಉಗಮಸ್ಥಾನವಾದ ಯಮುನೋತ್ರಿ ಹಿಮಾಲಯದ ಅತಿ ಪವಿತ್ರ ಚತುರ್ಧಾಮಗಳ ಪೈಕಿ ಒಂದು. ಉತ್ತರಾಖಂಡದ ಮುಖ್ಯ ನಗರಗಳಾದ... |
ಕೈಗೊಳ್ಳುವ ಶಾಸಕಾಂಗವಾಗಿದೆ. ಭಾರತದ 29 ರಾಜ್ಯಗಳಲ್ಲಿ ಒಂದು, ಮತ್ತು ಡೆಹ್ರಾಡೂನ್ ಉತ್ತರಾಖಂಡ ರಾಜ್ಯದ ರಾಜಧಾನಿ. ಲೆಜಿಸ್ಲೇಟಿವ್ ಅಸೆಂಬ್ಲಿಯಲ್ಲಿ 71 ಸದಸ್ಯರು(MLA)ಇರುತ್ತಾರೆ .... |
ವಿಧಾನಸಭೆ ಚುನಾವಣೆಗಳು 2017 (ವಿಭಾಗ ಉತ್ತರಾಖಂಡ) 2017ರಲ್ಲಿ ಭಾರತದ 5 ರಾಜ್ಯಗಳಾದ ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಫೆಬ್ರವರಿ 4 ರಿಂದ ಮಾರ್ಚ್ 11ರ ತನಕ ಚುನಾವಣೆ ನಡೆಯಲಿದೆ... |
ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ... |
ಗಂಗೋತ್ರಿ ಭಾರತದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿನ ಒಂದು ತೀರ್ಥಕ್ಷೇತ್ರ. ಭಾಗೀರಥಿ ನದಿಯ ದಂಡೆಯಲ್ಲಿರುವ ಗಂಗೋತ್ರಿ ಹಿಮಾಲಯದ ಪವಿತ್ರ ಚತುರ್ಧಾಮಗಳ ಪೈಕಿ ಒಂದು. ಹಿಮಾಲಯದ... |
ದೊಆಬ್ನಲ್ಲಿ ಸ್ಥಿತವಾಗಿದ್ದ ಒಂದು ಪ್ರಾಚೀನ ರಾಜ್ಯದ ಹೆಸರಾಗಿತ್ತು ಮತ್ತು ಇದು ಆಧುನಿಕ ಉತ್ತರಾಖಂಡ ಹಾಗೂ ಪಶ್ಚಿಮ ಉತ್ತರ ಪ್ರದೇಶವನ್ನು ಒಳಗೊಂಡಿತ್ತು. ವೈದಿಕ ಕಾಲದ ಉತ್ತರಾರ್ಧದ ಅವಧಿಯಲ್ಲಿ... |
ನಂದಾದೇವಿ ರಾಷ್ಟ್ರೀಯ ಉದ್ಯಾನವು ಭಾರತದ ಉತ್ತರಾಖಂಡ ರಾಜ್ಯದಲ್ಲಿದೆ. ಇದು ನಂದಾದೇವಿ ಪರ್ವತದ ಆಸುಪಾಸಿನ ಪ್ರದೇಶಗಳನ್ನು ಒಳಗೊಂಡಿದೆ. ೧೯೮೨ರಲ್ಲಿ ರಾಷ್ಟ್ರೀಯ ಉದ್ಯಾನವಾಗಿ ಘೋಷಿಸಲ್ಪಟ್ಟ... |
ರುದ್ರಪ್ರಯಾಗವು ಭಾರತದ ಉತ್ತರಾಖಂಡ ರಾಜ್ಯದ ಒಂದು ಜಿಲ್ಲಾ ಕೇಂದ್ರ. ಇದು ಅಲಕನಂದಾ ಹಾಗೂ ಮಂದಾಕಿನಿ ನದಿಗಳ ಸಂಗಮಸ್ಥಾನ. ಇಲ್ಲಿಂದ ಮುಂದೆ ಅಲಕನಂದಾ ನದಿಯು ದೇವಪ್ರಯಾಗದೆಡೆ ಹರಿದು ಅಲ್ಲಿ... |
ದೇವಪ್ರಯಾಗ ಭಾರತದ ಉತ್ತರಾಖಂಡ ರಾಜ್ಯದ ಟಿಹ್ರಿ ಗಢ್ವಾಲ್ ಜಿಲ್ಲೆಯಲ್ಲಿನ ಒಂದು ಪಟ್ಟಣ. ರಿಷಿಕೇಶದಿಂದ ಸುಮಾರು ೭೦ ಕಿ.ಮೀ. ದೂರದಲ್ಲಿರುವ ದೇವಪ್ರಯಾಗವು ಭಾಗೀರಥಿ ಮತ್ತು ಅಲಕನಂದಾ ನದಿಗಳ... |
ಔಲಿ (category ಉತ್ತರಾಖಂಡ) ಔಲಿ ಭಾರತದ ಉತ್ತರಾಖಂಡ ರಾಜ್ಯದ ಹಿಮಾಲಯ ಪರ್ವತಗಳಲ್ಲಿನ ಚಮೋಲಿ ಜಿಲ್ಲೆಯಲ್ಲಿದೆ. ಗಡ್ವಾಲಿಯಲ್ಲಿ ಔಲಿ ಬುಗ್ಯಾಲ್ (ಇದರರ್ಥ "ಹುಲ್ಲುಗಾವಲು") ಎಂದೂ ಕರೆಯಲ್ಪಡುವ ಔಲಿ ಸಮುದ್ರ ಮಟ್ಟಕ್ಕಿಂತ... |
ಕರ್ಣಪ್ರಯಾಗ ಭಾರತದ ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಒಂದು ಪಟ್ಟಣ. ರಿಷಿಕೇಶದಿಂದ ಬದರಿನಾಥಕ್ಕೆ ಹೋಗುವ ಮಾರ್ಗದಲ್ಲಿ ಸುಮಾರು ೧೭೦ ಕಿ.ಮೀ. ದೂರದಲ್ಲಿರುವ ಕರ್ಣಪ್ರಯಾಗವು ಅಲಕನಂದಾ... |
ಅಲ್ಮೋರ (category ಉತ್ತರಾಖಂಡ) ಅಲ್ಮೋರ ಉತ್ತರಾಖಂಡ ರಾಜ್ಯದ ಅಲ್ಮೋರ ಜಿಲ್ಲೆ ಯ ಮುಖ್ಯ ಪಟ್ಟಣ ಮತ್ತು ಪ್ರಸಿದ್ಧ ಗಿರಿಧಾಮ.ಈ ಪಟ್ಟಣವನ್ನು ೧೫೬೮ರಲ್ಲಿ ಸ್ಥಾಪಿಸಲಾಯಿತು.ಇದು ಒಂದು ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿಯೂ... |