This page is not available in other languages.
ವಿಕಿಪೀಡಿಯನಲ್ಲಿ "ಉಪವಾಸ" ಹೆಸರಿನ ಪುಟವಿದೆ. ಇತರ ಹುಡುಕಾಟ ಫಲಿತಾಂಶಗಳನ್ನು ಸಹ ನೋಡಿ.
ಅಥವಾ ಕೋಲನಾಸ್ಕಪಿಯಂತಹ ತಪಾಸಣೆಯ ಭಾಗವಾಗಿ ಉಪವಾಸ ಮಾಡಬಹುದು. ಉಪವಾಸ ಅನೇಕ ಧಾರ್ಮಿಕ ಆಚರಣೆಗಳ ಭಾಗವೂ ಆಗಿದೆ. ಹಬ್ಬಗಳ ಸಂದರ್ಭದಲ್ಲಿ ಉಪವಾಸ ಮಾಡುವುದು ಅತ್ಯಂತ ಸಾಮಾನ್ಯ. ಮಹಾ ಶಿವರಾತ್ರಿ... |
ಉಪವಾಸ ಮುಷ್ಕರ: ನ್ಯಾಯವಾದ ಬೇಡಿಕೆಗಳನ್ನು ಮೂಲೆಗೊತ್ತಿದ ಸರ್ಕಾರದ ಅಥವಾ ಯಾವುದಾದರೂ ಅಧಿಕಾರದ ವಿರುದ್ಧ ಅವರ ಮನವನ್ನು ಒಲಿಸಿಕೊಳ್ಳಲು ಪ್ರಯೋಗಿಸುವ ಒಂದು ಮಾರ್ಗ (ಹಂಗರ್ ಸ್ಟ್ರೈಕ್)... |
ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ... |
ತೆಗೆದುಹಾಕಬೇಕು ಎಂದು ಸರಕಾರದ ವಿರುದ್ಧ ಆಜೀವಪರ್ಯಂತ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದರು. 'ಮಣಿಪುರದ ಐರನ್ ಲೇಡಿ' ಎಂದು ಹೆಸರುಪಡೆದಿದ್ದಾರೆ. ಉಪವಾಸ ಸತ್ಯಾಗ್ರಹಮಾಡುವ ಹೋರಾಟ ಶುರುಮಾಡಿದರು... |
ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್ನ ಸಮಯದಲ್ಲಿ ಉಪವಾಸ ನಡೆಯುತ್ತದೆ. ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ... |
ಅನೇಕ ಹಿಂದೂಗಳಿಗೆ ನೈತಿಕ ಪ್ರತಿಬಿಂಬದ ಒಂದು ಸಂದರ್ಭವಾಗಿದೆ. ಕೆಲವರು ಈ ದಿನದಂದು ವ್ರತ (ಉಪವಾಸ) ಮಾಡುತ್ತಾರೆ. ಈ ದಿನದ ಪ್ರಮುಖ ಆಚರಣೆಗಳು ಅಯೋಧ್ಯೆ ಮತ್ತು ಸೀತಾ ಸಮಾಹಿತ್ ಸ್ಥಲ್ (ಉತ್ತರ... |
ಪದ, ಇದರ ಅರ್ಥ ಉಪವಾಸ. ರಂಜಾನ್ ಅಥವ ರಮದಾನ್ (ಅರೇಬಿಕ್ ಭಾಷೆಯಲ್ಲಿ: رمضان ) ಇಸ್ಲಾಮ್ ಕ್ಯಾಲೆಂಡರ್ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು... |
ಈಸ್ಟರ್ (ವಿಭಾಗ ಈಸ್ಟರ್ ಹಬ್ಬ ಪೂರ್ವದ ಉಪವಾಸ) ಪ್ರತಿ ವರ್ಷ ಮಾರ್ಚ 22ರಿಂದ ಏಪ್ರಿಲ್ 25ರ ಒಳಗೆ ಬರುತ್ತದೆ. ಹಬ್ಬಕ್ಕೆ ಮುನ್ನ 40 ದಿನಗಳು ಉಪವಾಸ ಮಾಡುತ್ತಾರೆ. ಶುಭ ಶುಕ್ರವಾರದ ಅನಂತರ ಬರುವ ಭಾನುವಾರವೇ ಈಸ್ಟರ್ ಹಬ್ಬ. ಆ ದಿನ ಮೇಣದಬತ್ತಿಗಳನ್ನು... |
ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿಲ್ಲವೆಂಬುದು. ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು... |
ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ... |
ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್ನ ಸಮಯದಲ್ಲಿ ಉಪವಾಸ ನಡೆಯುತ್ತದೆ. ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ... |
ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್ನ ಸಮಯದಲ್ಲಿ ಉಪವಾಸ ನಡೆಯುತ್ತದೆ. ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ... |
ಸುಭಿಕ್ಷ ನೀಡುತ್ತದೆ. ಏಕಾದಶಿಯ ದಿನ ಅಂಬರೀಷ ಉಪವಾಸ ಮಾಡಿ, ದ್ವಾದಶಿಯ ದಿನ ಅನ್ನದಾನ ಮಾಡುವ ವೃತ ನಡೆಸಿರುತ್ತಾನೆ. ಇಂಥ ಒಂದು ಏಕಾದಶಿಯ ದಿನ, ಉಪವಾಸ ಮುಗಿವ ಸಮಯದಲ್ಲಿ ದೂರ್ವಾಸ ಮುನಿ,ಅಂಬರೀಷನ... |
- ೧೫ ಡಿಸೆಂಬರ್ ೧೯೫೨) ಭಾರತದ ಕ್ರಾಂತಿಕಾರಿ. ಶ್ರೀರಾಮುಲು ಅವರ ಸಮರ್ಪಣಾ ಭಾವ ಮತ್ತು ಉಪವಾಸ ಮಾಡುವ ಶಕ್ತಿಯನ್ನು ಮನಗಂಡ ಮಹಾತ್ಮ ಗಾಂಧಿಯವರು, "ಶ್ರೀರಾಮುಲು ಅವರ ಹಾಗೆ ಕೇವಲ ೧೧ ಜನ... |
ದೂರವಾಗಿಸಿತ್ತು. *** ಅಕ್ಟೋಬರ್ 2 ದೇವೇಗೌಡರ ಉಪವಾಸ ಕಾವೇರಿ ಸಮಸ್ಯೆ ಇರ್ತರ್ಥಕ್ಕಾಗಿ ಎಚ್.ಡಿ. ದೇವೇಗೌಡ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ನಡೆಸಿದ್ದರು. ಪ್ರಧಾನಿ ಮೋದಿ ಅವರ... |
ಇದನ್ನು ಅಂಗಾರಕಿ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ದಿನದಂದು, ಭಕ್ತರು ಕಟ್ಟುನಿಟ್ಟಿನ ಉಪವಾಸ ಮಾಡುತ್ತಾರೆ. ಉಪವಾಸವನ್ನು ರಾತ್ರಿ ಗಣೇಶನ ಪ್ರಾರ್ಥನೆಯ ನಂತರ ಚಂದ್ರನ ದರ್ಶನ ಮಾಡಿ ಮುರಿಯುತ್ತಾರೆ... |
ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ೨೦೧೧ರ ಎಪ್ರಿಲ್ ೫ರಿಂದ ಅವರು ಆಮರಣಾಂತ ಉಪವಾಸ ಕೈಗೊಂಡರು. ಅಭಿವೃದ್ಧಿಯು ಭ್ರಷ್ಟಾಚಾರದಿಂದಾಗಿ ಕುಂಠಿತಗೊಂಡಿದೆ ಎಂದು ಮನಗಂಡು ಅಣ್ಣಾ... |
ಕಾರ್ಯಾಚರಣೆಯನ್ನು ವಿರೋಧಿಸಿ, ಮಹಾತ್ಮ-ಗಾಂಧಿಯವರ ಶಾಂತಿ- ಮಾರ್ಗದಲ್ಲಿ ಅಹಿಂಸಾತ್ಮಕ ಆಮರಣ ಉಪವಾಸ ಸತ್ಯಾಗ್ರಹವನ್ನು 'ಥಿಲೀಪಮ್,' ಎಂಬ ಕರ್ನಲ್ ಮಟ್ಟದ ಅಧಿಕಾರಿ ಪ್ರಾರಂಭಿಸಿದ್ದನು. ಆದರೆ... |
ಚುನಾವಣಾ ಕ್ಷೇತ್ರಗಳಲ್ಲಿ ಮೀಸಲಾತಿ ಒದಗಿಸುವಂತೆ ಕೋರಿ ಗಾಂಧೀಜಿ ಪುಣೆಯ ಜೈಲಿನಲ್ಲಿಯೇ ಉಪವಾಸ ನಡೆಸುತ್ತಿದ್ದರು. ಆಗಿನ ಬ್ರಿಟಿಷ್ ಪ್ರಧಾನ ಮಂತ್ರಿ ರಾಮ್ಸಯ್ ಮೆಕ್ಡೊನಾಲ್ಡ್ ಹಿಂದುಳಿದ... |
ಹತ್ತನೇ ದಿನಕ್ಕೆ ಮುಸಲ್ಮಾನರು ವಿಶೇಷ ಮಹತ್ವ ಕಲ್ಪಿಸುತ್ತಾರೆ. ಸುನ್ನಿ ಮುಸ್ಲಿಮರು ಆ ದಿನ ಉಪವಾಸ ಆಚರಿಸಿದರೆ ಶಿಯಾ ಮುಸ್ಲಿಮರು ಹುಸೈನ್ ಬಿನ್ ಅಲಿಯವರ ನಿಧನಕ್ಕಾಗಿ ಶೋಕಾಚರಣೆ ಮಾಡುತ್ತಾರೆ... |