This page is not available in other languages.
ವಿಕಿಪೀಡಿಯನಲ್ಲಿ "ಕವಿ" ಹೆಸರಿನ ಪುಟವಿದೆ. ಇತರ ಹುಡುಕಾಟ ಫಲಿತಾಂಶಗಳನ್ನು ಸಹ ನೋಡಿ.
ಸಾಹಿತ್ಯವಾದರೆ, ಕವಿ ಬರೆದದ್ದು ಕವಿತೆ, ಕವನ, ಕಾವ್ಯವಾಗುತ್ತದೆ.ಅಚ್ಚಕನ್ನಡದಲ್ಲಿ ಕಬ್ಬಿಗನೆಂಬ ಹೆಸರಿದೆ. ಕವಿಯ ಶಕ್ತಿ, ಸಾಮರ್ಥ್ಯದ ಬಗ್ಗೆ "ರವಿ ಕಾಣದ್ದನ್ನು ಕವಿ ಕಂಡ" ಎಂಬ ಮಾತಿದೆ... |
ಫೆಬ್ರವರಿ ೧೯೫೪ - ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು. 'ಬಂಡಾಯ ಸಾಹಿತಿ', 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ... |
ಈ-ಕವಿ (ಎಲ್ಲ ಕನ್ನಡ ಅಭಿಮಾನಿಗಳ ಅಂತರರಾಷ್ಟ್ರೀಯ ವೇದಿಕೆ) ಸಂಸ್ಥೆಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವೈಭವವನ್ನು ಮರಳಿ ಹಿಂತರುವ ಮತ್ತು ಮಾಹಿತಿ ತಂತ್ರಜ್ಞಾನದಂತಹ ಹೊಸ ಕ್ಷೇತ್ರಗಳಲ್ಲಿ... |
ಅಪ್ಪಚ್ಚ ಕವಿ (ಜನನ: ಸೆಪ್ಟೆಂಬರ್ ೧೮೬೮; ಮರಣ: ೨೧ನೇ ನವೆಂಬರ್ ೧೯೪೪.) ಕೊಡವ ಭಾಷೆಯ ನಾಟಕಕಾರರೂ, ಕವಿಗಳೂ ಆಗಿದ್ದ ಭಾರತೀಯರು. ಅಪ್ಪಚ್ಚನವರು ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಯ ದಕ್ಷಿಣಕ್ಕೆ... |
"ರಗಳೆಗಳ ಕವಿ" ಎಂದೆ ಪ್ರಸಿದ್ಧನಾಗಿದ್ದಾನೆ. ಹನ್ನೆರಡನೆಯ ಶತಮಾನದ ಬಹು ಮಹತ್ವದ ಶರಣ ಚಳವಳಿ ಮತ್ತು ವಚನ ಸಾಹಿತ್ಯದ ಪ್ರಭಾವವು ಹರಿಹರನ ಮೇಲೆ ದಟ್ಟವಾಗಿದೆ. ಮೂಲತಃ ಆತನು ಭಕ್ತ ಕವಿ. ಆತನ... |
ನಿತ್ಯಾತ್ಮ ಶುಕ ಕವಿ ಕನ್ನಡದಲ್ಲಿ ಭಾಗವತ ಪುರಾಣವನ್ನು ಷಟ್ಪದಿ ಪದ್ಯಗಳಲ್ಲಿ "ಕರ್ಣಾಟಕ ಭಾಗವತ" ಎಂಬ ಹೆಸರಿನಲ್ಲಿ ರಚಿಸಿರುವುದು ಕಂಡುಬರುತ್ತದೆ. ರಾಮಾಯಣ, ಮಹಾಭಾರತಕಾವ್ಯ ಗಳಂತೆ ಭಾಗವತ... |
ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ ಸಮಕಾಲೀನ ಸೃಜನಶೀಲತೆಯ ಉತ್ಕರ್ಷದ ನಿಜವಾದ ಪ್ರತಿನಿಧಿಯಾಗಿದ್ದಾರೆ... |
ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು... |
ಅಕ್ಟೋಬರ್ ೧೯೩೧ರಲ್ಲಿ ಶ್ರೀರಂಗಂನ, ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ ಜನಿಸಿದರು. ಇವರು ತಮಿಳಿನ ಕವಿ ಮತ್ತು ಸಾಹಿತಿ ಹಾಗೂ ತಮಿಳು ಚಿತ್ರರಂಗದಲ್ಲಿ ಐದು ದಶಕದ ದೀರ್ಘಾವಧಿಯ ಸಂಬಂಧವನ್ನು ಹೊಂದಿದ್ದು... |
ಶ್ರೀರಂಗಪಟ್ಟಣ ಬಿ.ಎಂ.ಶ್ರೀಕಂಠಯ್ಯ - ಕವಿ ತ್ರಿವೇಣಿ - ಕಾದಂಬರಿಗಾರ್ತಿ ಅಂಬರೀಷ್ - ನಟ, ರಾಜಕಾರಣಿ ಎ.ಎನ್.ಮೂತಿ೯ರಾವ್ - ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ - ಕವಿ ಬಿ.ಎಸ್.ಯಡಿಯೂರಪ್ಪ - ರಾಜಕಾರಣಿ... |
ವಿ.ಸುಬ್ಬಣ್ಣ, ಸಾಹಿತಿ ಮತ್ತು ನಾಟಕಕಾರ ಜಿ. ಎಸ್. ಶಿವರುದ್ರಪ್ಪ, ಕವಿ ಎನ್ ಎಸ್ ಲಕ್ಷ್ಮಿನಾರಾಯಣ ಭಟ್ಟ, ಕವಿ ಗಿರೀಶ್ ಕಾಸರವಳ್ಳಿ, ರಾಷ್ಟ್ರಪ್ರಶಸ್ತಿ ವಿಜೇತ ಸಿನೆಮಾ ನಿರ್ದೇಶಕ ಡಾ... |
ಕೊನೆಯುಸಿರೆಳೆದರು. ಮೈಸೂರು ಮಲ್ಲಿಗೆ ( ಕವಿ - ಕೆ.ಎಸ್.ನರಸಿಂಹಸ್ವಾಮಿ) ಶ್ರಾವಣ (ಕವಿ - ದ.ರಾ.ಬೇಂದ್ರೆ) ಶಿಶಿನಾಳ ಶರೀಫ್ ಸಾಹೇಬರ ಗೀತೆಗಳು (ಕವಿ - ಶರೀಫ) ದೀಪಿಕಾ(ಕವಿ - ಎನ್.ಎಸ್.ಲಕ್ಷ್ಮೀನಾರಾಯಣ... |
ನರಸಿಂಹಾಚಾರ್ : - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ,ಗೀತನಾಟಕಕಾರರು, ಜಿಜ್ಞಾಸೆಯ ಕವಿ .ಪು.ತಿ.ನರಸಿಂಹಾಚಾರ್ ಅವರದು ಕನ್ನಡ ಸಾಹಿತ್ಯದಲ್ಲಿ ಬಲು ದೊಡ್ಡ ಹೆಸರು. ಜೀವನ ಹಾಗೂ ಸಾಹಿತ್ಯದಲ್ಲಿ... |
ಮಹಾ ಕವಿ ಮೊಯಿನ್ಕುಟ್ಟಿ ವೈದ್ಯರ ಸ್ಮಾರಕ ( ) ಮೊಯಿನ್ಕುಟ್ಟಿ ವೈದ್ಯರಿಗೆ (1852-1892) ಸಮರ್ಪಿತವಾದ ಸ್ಮಾರಕ ಕಟ್ಟಡವಾಗಿದೆ, ಇದನ್ನು ಸಾಮಾನ್ಯವಾಗಿ ಮಹಾಕವಿ (ಮಹಾನ್ ಕವಿ) ಎಂದು... |
ಮೇಲುಕೋಟೆ (ವಿಭಾಗ ಕವಿ ಪುತಿನ ಅವರ ಮನೆ) ಹೊರತಮ್ಮನ ದೇವಾಲಯ ಶಿವನ ಗುಡಿ(ಉಳ್ಳಿಬಾವಿ) ಕನ್ನಡದ ಶ್ರೇಷ್ಠ ಗೀತ ನಾಟಕಗಳನ್ನು ಬರೆದ ಕವಿ ಪುತಿನ ಅವರು ಹುಟ್ಟಿ ಬೆಳೆದದ್ದು ಮೇಲುಕೋಟೆಯಲ್ಲಿ. ಅಲ್ಲಿನ ಪರಿಸರ, ಪಂಚಪ್ರಾಣವಾಗಿದ್ದ... |
ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ. ಪಂಪನ ಕಿರಿಯ ಸಮಕಾಲೀನವ . ಅಜಿತತೀರ್ಥಂಕರ... |
ರಾಜನಾಗಿರದೆ ಯಾವುದೋ ದೊರೆಯ ಸಾಮಂತನಾಗಿದ್ದಿರಬಹುದೆಂದೂ ಇವನ ಕಾಲ ಸು. ೧೧೫೦ ಇದ್ದಿರಬಹುದೆಂದೂ ಕವಿ ಚರಿತ್ರಕಾರರು ಊಹಿಸಿದ್ದಾರೆ. ದಕ್ಷಿಣ ಕರ್ನಾಟಕವನ್ನು ಆಕ್ರಮಿಸಿಕೊಂಡಿದ್ದ ಚೋಳರನ್ನು ಹೊಡೆದಟ್ಟುವುದರಲ್ಲಿ... |
ಏಪ್ರಿಲ್ ೧೫೬೪ - ಮರಣ - ೨೩ ಏಪ್ರಿಲ್ ೧೬೧೬ ) [೧] ಇಂಗ್ಲಿಷ್ ಕವಿ ಮತ್ತು ನಾಟಕಕಾರ ; ಇಂಗ್ಲಿಷ್ ಭಾಷೆಯ ಅತಿ ಶ್ರೇಷ್ಠ ಕವಿ-ಬರಹಗಾರ ಎಂದೂ ಜಗತ್ತಿನ ಸರ್ವಶ್ರೇಷ್ಠ ನಾಟಕಕಾರರಲ್ಲಿ ಒಬ್ಬನು... |
ಸಂಸ್ಕೃತ ಕಾವ್ಯಮೀಮಾಂಸೆಯ ಪರಿಚಯವನ್ನು ಹಿಂದಿಯಲ್ಲಿ ಮೊದಲಿಗೆ ಮಾಡಿಕೊಟ್ಟ ವಿದ್ವಾಂಸ; ಕವಿ. ಸಂತಕವಿ ತುಳಸೀದಾಸನ ಸಮಕಾಲೀನ. ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾಗಿದ್ದ ಸನಾಢ್ಯ ಬ್ರಾಹ್ಮಣ... |
ಚಂದ್ರಶೇಖರ ಕಂಬಾರ (ವಿಭಾಗ ಕವಿ/ನಾಟಕಕಾರ) ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ... |