This page is not available in other languages.
ವಿಕಿಪೀಡಿಯನಲ್ಲಿ "ಕೋಲಾರ" ಹೆಸರಿನ ಪುಟವಿದೆ. ಇತರ ಹುಡುಕಾಟ ಫಲಿತಾಂಶಗಳನ್ನು ಸಹ ನೋಡಿ.
ಕೋಲಾರ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು... |
'''ಕೋಲಾರ''' ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಜಿಲ್ಲೆಯು... |
ಕೋಲಾರ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಮೈಸೂರು ರಾಜ್ಯ: 1951: ಎಂ.ವಿ. ಕೃಷ್ಣಪ್ಪ / ದೊಡ್ಡತಿಮ್ಮಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1957: ಕೆ. ಚೆಂಗಲರಾಯ... |
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದಕ್ಷಿಣದಲ್ಲಿ ಬೇಟರಾಯನ ಬೆಟ್ಟಸಾಲಿನ ಪೂರ್ವಕ್ಕೆ ಇರುವ ಸ್ಥಳ. ಇದೇ ಹೆಸರಿನ ಪಟ್ಟಣ. ಚಿನ್ನದ ಗಣಿ ಪ್ರದೇಶಕ್ಕೂ ಬೆಂಗಳೂರು-ಚೆನ್ನೈ ರೈಲುಮಾರ್ಗದಲ್ಲಿರುವ... |
ಸೋಮೇಶ್ವರ ದೇವಾಲಯವು ಕೋಲಾರ ಜಿಲ್ಲೆಯ ನೋಡಲೆ ಬೇಕಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಶಿವನ ಅವತಾರವಾದ ಸೋಮೇಶ್ವರನ ದೇವಾಲಯವಾಗಿದೆ. ಈ ದೇವಾಲಯವು ಕೋಲಾರ ನಗರದ ಮಧ್ಯ ಭಾಗದಲ್ಲಿ... |
ಕೆ.ಜಿ.ಎಫ್ (category ಕೋಲಾರ ಜಿಲ್ಲೆ) ಕೋಲಾರ ಚಿನ್ನದ ಗಣಿ (ಕೆ.ಜಿ.ಎಫ್) (English: Kolar Gold Fields) ಕರ್ನಾಟಕದ ಒಂದು ಸಣ್ಣ ಗಣಿಗಾರಿಕೆ ಪಟ್ಟಣ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿದೆ.ಇಲ್ಲಿ ಗಣಿ ನೌಕರರ ಕುಟುಂಬಗಳು... |
ಶ್ರೀನಿವಾಸಪುರ (category ಕೋಲಾರ ಜಿಲ್ಲೆಯ ತಾಲೂಕುಗಳು) ಶ್ರೀನಿವಾಸಪುರ ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ ಒಂದು ತಾಲ್ಲೂಕು ಮತ್ತು ತಾಲ್ಲೂಕಿನ ಆಡಳಿತ ಕೇಂದ್ರ. ಪೂರ್ವ ಮತ್ತು ಉತ್ತರದಲ್ಲಿ ಆಂಧ್ರಪ್ರದೇಶ, ಪಶ್ಚಿಮ ಮತ್ತು ವಾಯುವ್ಯದಲ್ಲಿ ಚಿಂತಾಮಣಿ... |
ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ ಚನ್ನಕೇಶವ ಬೆಟ್ಟದಲ್ಲಿ ಹುಟ್ಟುವ ಒಂದು ನದಿ ಉದ್ದ 597 ಕಿಮೀ ಅದರಲ್ಲಿ 61 ಕಿಮೀ ದೂರ ಕರ್ನಾಟಕದಲ್ಲಿ ಹರಿಯುತ್ತದೆ. ವಾಯವ್ಯದಲ್ಲಿರುವ ಕೋಲಾರ ಮತ್ತು ತುಮಕೂರು... |
/ 12.956222; 78.273944 ಕಿಂಗ್ ಜಾರ್ಜ್ ಹಾಲ್ ಕೋಲಾರ ಚಿನ್ನದ ಗಣಿ ಪ್ರದೇಶ ( ಕೆ.ಜಿ.ಎಫ಼್) ನಗರದ ಟೌನ್ ಹಾಲ್ ಆಗಿದೆ . ಕೋಲಾರ ಗೋಲ್ಡ್ ಫೀಲ್ಡ್ಸ್ in India. ಇದು ನೆಲೆಗೊಂಡಿದೆ... |
ಬಂಗಾರಪೇಟೆ (category ಕೋಲಾರ ಜಿಲ್ಲೆಯ ತಾಲೂಕುಗಳು) ಕರ್ನಾಟಕ ರಾಜ್ಯದ, ಕೋಲಾರ ಜಿಲ್ಲೆಯ ತಾಲ್ಲೂಕು ಮತ್ತು ಅದರ ಆಡಳಿತ ಕೇಂದ್ರ. ಇದು ಜಿಲ್ಲೆಯ ದಕ್ಷಿಣ ಭಾಗದಲ್ಲಿ, ಕೋಲಾರ ಉಪವಿಭಾಗದಲ್ಲಿ ಇದೆ. ಉತ್ತರಕ್ಕೆ ಕೋಲಾರ ಮುಳಬಾಗಿಲು ತಾಲ್ಲೂಕುಗಳು... |
ಸ್ವತಂತ್ರರಾಗಿ ಆಳ್ವಿಕೆ ನಡೆಸಿದರು. ಗಂಗರ ರಾಜಧಾನಿ ಮೊದಲು ಕುವಲಾಳದಲ್ಲಿದ್ದಿತು (ಇಂದಿನ ಕೋಲಾರ). ೮ನೆಯ ಶತಮಾನದ ದೊರೆ ಶ್ರೀಪುರುಷ ತಲಕಾಡಿನಿಂದ ಆಳಲು ತೊಡಗಿದನು. ಇದಲ್ಲದೆ ಮಾನ್ಯಪುರದಲ್ಲಿ... |
ಮಾರ್ಕಂಡೆಯ ಜಲಾಶಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕೇಂದ್ರದಿಂದ ೧೨ ಕಿ.ಮೀ ದೂರದಲ್ಲಿದೆ.ಬೂದಿಕೋಟೆಯಿಂದ ಸುಮಾರು ೫ ಕಿ.ಮೀ ಸಾಗಿದರೆ ಮೈಸೂರು ಅರಸರ ಆಳ್ವಿಕೆಯಲ್ಲಿ ನಿರ್ಮಾಣಗೊಂಡ... |
ಪ್ರಹ್ಲಾದ ರಾವ್ಪ್ರತಿಷ್ಠಿತ ಕೋಲಾರ ಪತ್ರಿಕೆಯ ಸಂಪಾದಕರು. ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ಈ ಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕೋಲಾರ ಜಿಲ್ಲೆಯ ಸಾಹಿತ್ಯ, ಸಂಗೀತ, ಹಬ್ಬ-ಹರಿದಿನಗಳು... |
ಸೀಮಿತವಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯನ್ನು ಅವಿಭಜಿತ ಬೆಂಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ವಿಸ್ತರಿಸಿಕೊಂಡಿತು. ಸೆಂಟ್ರಲ್ ಕಾಲೇಜು ಎಂಬ ಆವರಣದಲ್ಲಿ... |
ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ... |
ಟೆಂಪ್ಲೇಟು:Infobox ಜಿಲ್ಲೆಚಿಕ್ಕಬಳ್ಳಾಪುರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು 23 ಆಗಸ್ಟ್ 2007 ರಂದು, ಗೌರಿಬಿದನೂರು, ಗುಡಿಬಂಡಾ... |
ಪಾಲಾರ್ ದಕ್ಷಿಣ ಭಾರತದ ನದಿಗಳಲ್ಲೊಂದು. ಕೋಲಾರ ಜಿಲ್ಲೆಯ ನಂದಿ ಬೆಟ್ಟಗಳಲ್ಲಿ ಹುಟ್ಟಿ ಇದು ಪಶ್ಚಿಮಾಭಿಮುಖವಾಗಿ ಹರಿದು ಕರ್ನಾಟಕದಲ್ಲಿ ೯೩ ಕಿ.ಮೀ., ಆಂಧ್ರ ಪ್ರದೇಶದಲ್ಲಿ ೩೩ ಕಿ.ಮೀ... |
ಮಾಲೂರು (category ಕೋಲಾರ ಜಿಲ್ಲೆಯ ತಾಲೂಕುಗಳು) ಮಾಲೂರು ಕರ್ನಾಟಕ ರಾಜ್ಯದ, ಕೋಲಾರ ಜಿಲ್ಲೆಯ ತಾಲ್ಲೂಕು ಮತ್ತು ಅದರ ಆಡಳಿತ ಕೇಂದ್ರ. ಕೋಲಾರ ಜಿಲ್ಲೆಗೆ ಸೇರಿದ ಮಾಲೂರು ತಾಲ್ಲೂಕು ಕೇಂದ್ರ. ಇದರ ಸುತ್ತಮುತ್ತ ನೂರಾರು ಇಟ್ಟಿಗೆ ಹಾಗು ಹೆಂಚಿನ... |
ಚೆಂಗಲರಾಯ ರೆಡ್ಡಿ, ಅವರು ಮೈಸೂರು ರಾಜ್ಯದ ಮೊಟ್ಟಮೊದಲ ಮುಖ್ಯಮಂತ್ರಿ ಆಗಿದ್ದವರು. ಇವರು ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಕ್ಯಾಸಂಬಳ್ಳಿ ಊರಿನವರು. ರೆಡ್ಡಿಯವರು ಮೊದಲಿನಿಂದಲೂ ಸ್ವಾತಂತ್ರ್ಯ... |
ಅವರಿಗೆ ರಾಜಸೇವಾಸಕ್ತ ಎಂಬ ಬಿರುದು ನೀಡಿ ಗೌರವಿಸಿದ್ದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹುಂಗೇನಹಳ್ಳಿಯಲ್ಲಿ ತಮಿಳು ಮಾತನಾಡುವ ಶ್ರೀ ವೈಷ್ಣವ ಅಯ್ಯಂಗಾರ್... |