This page is not available in other languages.
ಈ ವಿಕಿಯಲ್ಲಿ "ಭಾರತದ+ಸ್ವಾತಂತ್ರ್ಯ" ಪುಟವನ್ನು ರಚಿಸಿ! ಹುಡುಕಾಟದ ಫಲಿತಾಂಶಗಳನ್ನು ಸಹ ನೋಡಿ.
ರಾಜಕೀಯ ನೀತಿಗಳಿಂದ ಭಾರತದ ಬಹುಭಾಗವನ್ನು ಅವರು ಕೈವಶ ಮಾಡಿಕೊಂಡರು. ಪ್ಲಾಸೀ ಕದನದಿಂದ ಸರಿಯಾಗಿ ನೂರು ವರ್ಷಗಳ ನಂತರ ಅಂದರೆ ೧೮೫೭ರಲ್ಲಿ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಅಥವ ೧೮೫೭ರ... |
ಮಹಾಪ್ರತಿಭಟನೆಯ ರೂಪದಲ್ಲಿ ಸ್ಫೋಟಿಸಿತ್ತು. ಇದನ್ನು ಭಾರತೀಯ ಇತಿಹಾಸಕಾರರು 'ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ' ಎಂದು ಕರೆದರೆ, ಇಂಗ್ಲಿಷ್ ಇತಿಹಾಸಕಾರರು ಇದೊಂದು 'ಸಿಪಾಯಿ ದಂಗೆ'... |
೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ... |
ಸ್ವಾತಂತ್ರ್ಯ ಪದವನ್ನು ಇಲ್ಲಿ ಎರಡು ರೀತಿಯಲ್ಲಿ ಊಪಯೋಗಿಸಬಹುದು. ಒಂದು ವಸ್ತುವಿಗೆ ಮತ್ತೊಂದು ವ್ಯಕ್ತಿಗೆ. ಯಾವುದೇ ಒಂದು ವಸ್ತುವು ಯಾವುದೇ ನಿರ್ಭಂದಕ್ಕೆ ಒಳಪಡದೆ ಯಾವುದೇ ದಿಕ್ಕಿನಲ್ಲಿ... |
ಭಾರತದ ವಿಭಜನೆ ಎಂದರೆ ಆಗಸ್ಟ್ ೧೫, ೧೯೪೭ರಂದು ಬ್ರಿಟಿಷರು ಸ್ವಾತಂತ್ರ್ಯ ಕೊಟ್ಟ ಮೇಲೆ ಭಾರತ ಮತ್ತು ಪಾಕಿಸ್ತಾನ ದೇಶಗಳಾಗಿ ಹೊಂದಿದ ವಿಭಜನೆ. ಇನ್ನೂ ಸ್ಪಷ್ಟವಾಗಿ ಬಂಗಾಳ ಮತ್ತು ಪಂಜಾಬ್... |
ವಿಭಜನೆಯಲ್ಲಿ ಮುಖ್ಯ ಪಾತ್ರ ವಹಿಸಿದ ಕಾಯ್ದೆ ಭಾರತದ ಸ್ವಾತಂತ್ರ್ಯ ಕಾಯ್ದೆ ೧೯೪೭. ಬ್ರಿಟಿಷ್ ಸಂಸತ್ ನಲ್ಲಿ ಅಂಗೀಕೃತವಾದ ಈ ಕಾಯ್ದೆ ಭಾರತಕ್ಕೆ ಸ್ವಾತಂತ್ರ್ಯ ಕೊಡುವುದರ ಜೊತೆಗೆ ಭಾರತ ಮತ್ತು ಪಾಕಿಸ್ತಾನ... |
ಮಂಗಲ್ ಪಾಂಡೆ (category ಸ್ವಾತಂತ್ರ್ಯ ಹೋರಾಟಗಾರರು) ಮಂಗಳ ಪಾಂಡೆ (ದಿ. 8 ಎಪ್ರಿಲ್ 1857) ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮ ಎಂದೇ ಪ್ರಖ್ಯಾತರು. ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು. 1857ರಲ್ಲಿ... |
ವಿನಾಯಕ ದಾಮೋದರ ಸಾವರ್ಕರ್ (category ಸ್ವಾತಂತ್ರ್ಯ ಹೋರಾಟಗಾರರು) ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ... |
ಬರೆದ ಪುಸ್ತಕ. . ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ. ಭಾರತದ ಸ್ವಾತಂತ್ರ್ಯ ಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡು/ಸಂಗಮ ನದಿಗಳ ಕೊಡುಗೆ, ಇವುಗಳ... |
ನೇತೃತ್ವದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟ ಮೂರನೆಯದು. ಬ್ರಿಟಿಷರು ದತ್ತು ಸ್ವೀಕಾರ ಕಾಯಿದೆ, ಸಹಾಯಕ ಸೈನ್ಯಪದ್ಧತಿ ಮತ್ತು ಅವರ ಒಡೆದು ಆಳುವ ಕುಟಿಲನೀತಿಯಿಂದ ಭಾರತದ ಎಲ್ಲ ರಾಜ್ಯಗಳನ್ನು... |
ಸ್ವದೇಶಿ ಚಳುವಳಿ ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದು ಬ್ರಿಟಿಷ್ ಸಾಮ್ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವ ಹಾಗೂ ಭಾರತದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಒಂದು ಯಶಸ್ವೀ... |
ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು -... |
ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಆ15 ಆಗಸ್ಟ್ 1947 ರಂದು ಭಾರತವು ಬ್ರಿಟೀಷರಿಂದ ಸ್ವಾತಂತ್ರ್ಯ ಸಾಧಿಸಿತು. ಆರಂಭದಲ್ಲಿ ಕಾಮನ್ವೆಲ್ತ್ ರಾಷ್ಟ್ರದೊಳಗಿನ ಒಂದು ಆಧಿಪತ್ಯವಾಗಿ ಜಾರ್ಜ್... |
ಅಸಹಕಾರ ಚಳುವಳಿ (category ಭಾರತೀಯ ಸ್ವಾತಂತ್ರ್ಯ ಚಳುವಳಿ) ಮುಂದಾಳತ್ವದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಏರ್ಪಡಿಸಿತ್ತು. ಈ ಚಳುವಳಿಯಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಯುಗ ದ ಪ್ರಾರಂಭವಾಯಿತು. ಈ ಚಳುವಳಿ 1920ರಲ್ಲಿ ಪ್ರಾರಂಭವಾಯಿತು... |
ಜವಾಹರಲಾಲ್ ನೆಹರು (category ಸ್ವಾತಂತ್ರ್ಯ ಹೋರಾಟಗಾರರು) 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ... |
ಉಪ್ಪಿನ ಸತ್ಯಾಗ್ರಹ (category ಭಾರತೀಯ ಸ್ವಾತಂತ್ರ್ಯ ಚಳುವಳಿ) ಗಾಂಧಿಯವರನ್ನು ಬಿಡುಗಡೆ ಮಾಡಲಾಯಿತು ಹಾಗು ಅವರು ಭಾರತದ ಸ್ವಾತ್ರಂತ್ರ್ಯ ಸಂಗ್ರಾಮದ ಮುಂದಾಳತ್ವವನ್ನು ಮುಂದುವರೆಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಾಂಡಿ ಸತ್ಯಾಗ್ರಹವು ಒಂದು ಮಹತ್ವಪೂರ್ಣ... |
ತಾತ್ಯಾ ಟೋಪೆ (category ಸ್ವಾತಂತ್ರ್ಯ ಹೋರಾಟಗಾರರು) – ಏಪ್ರಿಲ್ ೧೮, ೧೮೫೯) ತಾತ್ಯಾ ಟೋಪೆ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷ್ ಸೇನೆಯ ವಿರುದ್ಧ ಹೋರಾಡಿದ ಮಹಾನ್ ಸೇನಾನಿ. ತಾತ್ಯಾ... |
ಸುಭಾಷ್ ಚಂದ್ರ ಬೋಸ್ (category ಸ್ವಾತಂತ್ರ್ಯ ಹೋರಾಟಗಾರರು) [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ... |
ಸರೋಜಿನಿ ನಾಯ್ಡು (category ಸ್ವಾತಂತ್ರ್ಯ ಹೋರಾಟಗಾರರು) “ಭಾರತದ ಕೋಗಿಲೆ” ಎನ್ನುವ ಹೆಸರಿನಿಂದಲೇ ಪ್ರಸಿದ್ಧಿಯಾಗಿದ್ದಾರೆ. ಚಿಕ್ಕಂದಿನಲೇ ಪ್ರಸಿದ್ಧಿ ಹೊಂದಿದ್ದ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರರು, ಕವಯತ್ರಿ. ಇವರು ರಾಷ್ಟ್ರೀಯ ಭಾರತದ... |
ಸತ್ಯಾಗ್ರಹ (category ಭಾರತೀಯ ಸ್ವಾತಂತ್ರ್ಯ ಚಳುವಳಿ) ಹೋರಾಟ ನಡೆಸುವ ತತ್ವ. ಮೋಹನದಾಸ್ ಗಾಂಧಿಯವರು ಈ ತತ್ವದ ಜನಕ. ಅವರು ಭಾರತೀಯ ಸ್ವಾತಂತ್ರ್ಯ ಚಳವಳಿಯ ಮತ್ತು ಭಾರತದ ಹಕ್ಕುಗಳ ದಕ್ಷಿಣ ಆಫ್ರಿಕಾದಲ್ಲಿ ತನ್ನ ಹಿಂದಿನ ಹೋರಾಟಗಳ ಸಮಯದಲ್ಲಿ 'ಸತ್ಯಾಗ್ರಹ'... |